ಈ ಬಾರಿ ಭಕ್ತರು ಅಮರನಾಥ ಯಾತ್ರೆಯನ್ನು ಒಂದೇ ದಿನದಲ್ಲಿ ಮುಗಿಸಬಹುದು : ಹೇಗೆ ಗೊತ್ತೇ?
Team Udayavani, Jun 17, 2022, 7:50 AM IST
ಶ್ರೀನಗರ: ಈ ತಿಂಗಳು 30ರಿಂದ ಆರಂಭವಾಗುವ ವಿಶ್ವಪ್ರಸಿದ್ಧ ಅಮರನಾಥ ಯಾತ್ರೆಯನ್ನು ಭಕ್ತರು ಇನ್ನು ಒಂದೇ ದಿನದಲ್ಲಿ ಮುಗಿಸಬಹುದು. ಹೇಗೆ ಗೊತ್ತೇ? ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಿಂದ ಅಮರನಾಥಕ್ಕೆ ಹೆಲಿಕಾಪ್ಟರ್ನಲ್ಲೇ ತೆರಳಬಹುದು.
ಇದೇ ಮೊದಲ ಬಾರಿಗೆ ಇಂತಹ ಸೇವೆಯೊಂದಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಗುರುವಾರ ಚಾಲನೆ ನೀಡಿದ್ದಾರೆ. ಈ ಹೆಲಿಕಾಪ್ಟರ್ ಸೇವೆಯನ್ನು ಕಾಯ್ದಿರಿಸಲು ವಿಶೇಷವಾಗಿ ಅಭಿವೃದ್ಧಿಪಡಿಸಿದ ವೆಬ್ಸೈಟ್ಗೆ ಕೂಡ ರಾಜ್ಯಪಾಲರು ಚಾಲನೆ ನೀಡಿದ್ದಾರೆ.
ಪ್ರಸಕ್ತ ವರ್ಷದ ಯಾತ್ರೆ ಜೂ.30ರಿಂದ ಆ.11ರ ವರೆಗೆ ನಡೆಯಲಿದೆ. ಮುಕ್ತಾಯದ ದಿನ ರಕ್ಷಾಬಂಧನವೂ ಆಗಿರುವುದು ವಿಶೇಷವಾಗಿದೆ. ಅಮರನಾಥ ಯಾತ್ರೆ ನಿಮಿತ್ತ ಈಗಾಗಲೇ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ಪವಿತ್ರ ಕ್ಷೇತ್ರದಲ್ಲಿ ಮೊದಲ ಪೂಜೆಯ ಕಾರ್ಯ ಕ್ರಮವನ್ನೂ ಯಶಸ್ವಿಯಾಗಿ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ