ಪುರಾಣಪ್ರಸಿದ್ಧ ಅಮರನಾಥ ಯಾತ್ರೆಗೆ ನೋಂದಣಿ ಆರಂಭ : ಮೊದಲು ಬಂದವರಿಗೆ ಆದ್ಯತೆ
Team Udayavani, Apr 12, 2022, 5:05 AM IST
ಜಮ್ಮು: ವಿಶ್ವವಿಖ್ಯಾತ, ಪುರಾಣಪ್ರಸಿದ್ಧ ಅಮರನಾಥ ಯಾತ್ರೆಗೆ ಸೋಮವಾರದಿಂದ ದೇಶಾದ್ಯಂತ ನೋಂದಣಿ ಆರಂಭವಾಗಿದೆ. ಮೊದಲು ಬಂದವರಿಗೆ ಆದ್ಯತೆಯಡಿ ಈ ನೋಂದಣಿಯಿರುತ್ತದೆ.
ಯಾತ್ರಾರ್ಥಿಗಳು ಮೊದಲು ಒಂದು ಅರ್ಜಿ ಸಲ್ಲಿಸಬೇಕು, ಶ್ರೀ ಅಮರನಾಥ ಶೆùನ್ ಬೋರ್ಡ್ ಮಾನ್ಯ ಮಾಡಿರುವ ಆಸ್ಪತ್ರೆಗಳು ನೀಡಿರುವ ಆರೋಗ್ಯ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ವ್ಯಕ್ತಿಯ ನಾಲ್ಕು ಚಿತ್ರಗಳು, 120 ರೂ. ಶುಲ್ಕ ಪಾವತಿಸಬೇಕು. ಹಾಗೆಯೇ 13 ವರ್ಷದೊಳಗಿನ 75 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಪ್ರವೇಶವಿಲ್ಲ.
6 ವಾರ ದಾಟಿದ ಗರ್ಭಿಣಿಯರಿಗೂ ಪ್ರವೇಶವನ್ನು ನಿಷೇಧಿಸಲಾಗಿದೆ. ಜೂ.30ರಿಂದ ಆ.11ರ ವರೆಗೆ ಒಟ್ಟು 43 ದಿನಗಳ ಕಾಲ ನಡೆಯುವ ಯಾತ್ರೆಯಲ್ಲಿ ಹಿಂದೆಂದಿಗಿಂತಲೂ ಗರಿಷ್ಠ ಯಾತ್ರಿಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಮ್ಮುಕಾಶ್ಮೀರದ ಆಡಳಿತದ ಪ್ರಕಾರ ದಕ್ಷಿಣ ಕಾಶ್ಮೀರದಲ್ಲಿರುವ ಅಮರನಾಥನ ಗುಹೆಗೆ 6ರಿಂದ 8 ಲಕ್ಷ ಮಂದಿ ಆಗಮಿಸಲಿದ್ದಾರೆ ಎಂದು ಕೇಂದ್ರ ವಾರ್ತಾ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ