6,162 ಯಾತ್ರಿಕರ ಹೊಸ ತಂಡದ ಅಮರನಾಥ ಯಾತ್ರೆ ಪುನರಾರಂಭ
Team Udayavani, Jul 9, 2018, 12:32 PM IST
ಜಮ್ಮು : ಜಮ್ಮು ವಿನಿಂದ 6,162 ಯಾತ್ರಿಗಳನ್ನು ಒಳಗೊಂಡ ಹೊಸ ತಂಡದ ಅಮರನಾಥ ಯಾತ್ರೆ ಇಂದು ಸೋಮವಾರ ಪುನರಾರಂಭಗೊಂಡಿತು.
ಹಿಜ್ಬುಲ್ ಮುಜಾಹಿದೀನ್ ಉಗ್ರ ಬುರ್ಹಾನ್ ವಾನಿಯ ಹತ್ಯೆಯ ಎರಡನೇ ವರ್ಷಾಚರಣೆಯ ನಿಮಿತ್ತ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾದೀತೆಂಬ ಮುನ್ನೆಚ್ಚರಿಕೆಯ ಕಾರಣಕ್ಕೆ ನಿನ್ನೆ ದಿನಪೂರ್ತಿ ಅಮರನಾಥ ಯಾತ್ರೆಯನ್ನು ತಡೆಹಿಡಿಯಲಾಗಿತ್ತು.
ಕಳೆದ ಹಲವಾರು ದಿನಗಳಿಂದ ಬೇರೆ ಬೇರೆ ಕಾರಣಗಳಿಗಾಗಿ ನಿಲುಗಡೆಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭಗೊಂಡ ಹುರುಪಿನಲ್ಲಿ ಇಂದು 6,000 ಯಾತ್ರಿಕರ ಅಮರನಾಥ ಯಾತ್ರೆ ಜಮ್ಮು ವಿನಿಂದ ಆರಂಭಗೊಂಡು ಕಾಶ್ಮೀರದತ್ತ ಸಾಗಿತು.
6,162 ಯಾತ್ರಿಕರ ಈ ಹೊಸ ತಂಡವು 1,360 ಮಹಿಳೆಯರನು ಮತ್ತು 222 ಸಾಧುಗಳನ್ನು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.