ಕೋವಿಡ್ ಎಫೆಕ್ಟ್ : ವೆಂಟಿಲೇಟರ್‌ಗೆ ಪರ್ಯಾಯ ಹುಡುಕಿದರು


Team Udayavani, Apr 3, 2020, 2:30 PM IST

ಕೋವಿಡ್ ಎಫೆಕ್ಟ್ : ವೆಂಟಿಲೇಟರ್‌ಗೆ ಪರ್ಯಾಯ ಹುಡುಕಿದರು

ಹೈದರಾಬಾದ್‌: ಜಗತ್ತಿನೆಲ್ಲೆಡೆ ಕೋವಿಡ್ ನ್ನು ಮಟ್ಟಹಾಕಲು ನೆರವಾಗುವಂತಹ ಔಷಧ ತಯಾರಿಕೆಯಲ್ಲಿ ವಿಶ್ವದ ಸಾಕಷ್ಟು ರಾಷ್ಟ್ರಗಳ ಸಂಶೋಧಕರು ನಿರತರಾಗಿದ್ದಾರೆ. ಮತ್ತೂಂದೆಡೆ ಅಗತ್ಯ ಚಿಕಿತ್ಸೋಪಕರಣವಾದ ವೆಂಟಿಲೇಟರ್‌ ಸಮಸ್ಯೆಯಿಂದ ಕೋವಿಡ್ 19 ಪೀಡಿತ ರಾಷ್ಟ್ರಗಳು ಪರದಾಡುತ್ತಿವೆ. ಅಮೆರಿಕಾ ಕೂಡ ವೆಂಟಿಲೇಟರ್‌ ಅಭಾವದಿಂದ ಬಳಲುತ್ತಿದ್ದು, ನೆರೆಹೊರೆಯ ರಾಷ್ಟ್ರಗಳ ಮುಂದೆ ಸಹಾಯ ಹಸ್ತ ಚಾಚಿದೆ. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಅಗತ್ಯ ವಸ್ತುಗಳನ್ನು ಪೂರೈಕೆಗೆ ಮುಂದಾಗಿರುವ ಹೈದರಾಬಾದ್‌ ಐಐಟಿ ಕಡಿಮೆ ವೆಚ್ಚದಲ್ಲಿ ವೆಂಟಿಲೇಟರ್‌ಗಳನ್ನು ರೂಪಿಸಲು ಮುಂದಾಗಿದೆ.

ಅಗ್ಗದ ದರದಲ್ಲಿ ವೆಂಟಿಲೇಟರ್‌
ಹೈದರಾಬಾದ್‌ನ ಐಐಟಿ ಸಂಶೋಧಕರು ಅಗ್ಗದ ವೆಂಟಿಲೇಟರ್‌ಗಳನ್ನು ಅಭಿವೃದ್ಧಿಪಡಿಸಿದ್ದು, ಕೋವಿಡ್ ಸೋಂಕಿತರು ಸೇರಿದಂತೆ, ಹಲವು ಉಸಿರಾಟದ ತೊಂದರೆಯಿರುವ ರೋಗಿಗಳಿಗೆ ಅನುಕೂಲವಾಗಲಿದೆ ಎಂಬ ಭರವಸೆ ಮೂಡಿದೆ.

ಅಂಬು ಬ್ಯಾಗ್‌ ಎಂದು ನಾಮಕರಣ
ಈ ವೆಂಟಿಲೇಟರ್‌ಗಳನ್ನು ತುರ್ತು ಸಂದರ್ಭದಲ್ಲಿ ಬಳಸಬಹುದಾಗಿದ್ದು, ಸುಲಭವಾಗಿ ತಯಾರಿಸಬಹುದು. ಕಡಿಮೆ ಖರ್ಚು ತಗಲುವುದರಿಂದ ಅಗ್ಗದ ದರದಲ್ಲಿ ಕೈಗೆಟುಕಲಿದೆ. ದೆಹಲಿ ಐಐಟಿ ಈ ವೆಂಟಿಲೇಟರ್‌ಗಳಿಗೆ ಅಂಬು ಬ್ಯಾಗ್‌ ಎಂದು ನಾಮಕರಣ ಮಾಡಿದೆ.

5 ಸಾವಿರ ರೂ.ಗಳಿಗೆ ಲಭ್ಯ
ಇವುಗಳ ಖರೀದಿಗೆ 5 ಸಾವಿರ ರೂ.ಗಳ ವೆಚ್ಚ ತಗುಲಲಿದ್ದು, ಒಂದು ಬಾರಿಗೆ ಓರ್ವ ರೋಗಿ ಮಾತ್ರ ಬಳಸಬಹುದು. ಪುನರ್ಬಳಕೆ ಮಾಡಲು ಸಾಧ್ಯವಿಲ್ಲ. ಮುಂಬರುವ ತಿಂಗಳಲ್ಲಿ ಮಿಲಿಯನ್‌ಗಟ್ಟಲೇ ಉತ್ಪಾದನೆ ಮಾಡುವುದಾಗಿ ತಿಳಿಸಿರುವ ಐಐಟಿ ತಜ್ಞರು ಕೋವಿಡ್‌-19 ವಿರುದ್ಧ ಹೋರಾಡಲು ಸಾಥ್‌ ನೀಡುವುದಾಗಿ ತಿಳಿಸಿದ್ದಾರೆ.

ನೆರೆಯ ರಾಷ್ಟ್ರಗಳಿಗೂ ನೆರವಾಗಿ
ಕೇಂದ್ರ ಸರಕಾರ ಇವುಗಳ ಉಪಯೋಗ ಮಾಡಿಕೊಂಡು ಪರಿಸ್ಥಿತಿಯನ್ನು ನಿಭಾಯಿಸಲು ಚಿಂತನೆ ನಡೆಸಿದೆ. ಪ್ರಸ್ತುತ ಇರುವ ವೆಂಟಿಲೇಟರ್‌ ಕೊರತೆಯನ್ನು ಅಂಬು ಬ್ಯಾಗ್‌ ಅಳವಡಿಸಿಳ್ಳುವ ಮೂಲಕ ಬಗೆಹರಿಸಿಕೊಳ್ಳಬಹುದು. ಇವುಗಳ ಬಳಕೆಯಿಂದ ಕೇವಲ ದೇಶ ಮಾತ್ರವಲ್ಲದೇ ಹೊರದೇಶಗಳಲ್ಲಿರುವ ವೆಂಟಿಲೇಟರ್‌ ಸಮಸ್ಯೆಯನ್ನು ನೀಗಿಸಬಹುದು ಎಂದು ಸರಕಾರ ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.