ವಿಶ್ವಕ್ಕೆ ಒಳ್ಳೆಯದನ್ನು ಬಯಸುವ ಪುಣ್ಯಭೂಮಿ ನಮ್ಮ ಭಾರತ: ಮೋದಿ


Team Udayavani, Sep 11, 2017, 11:56 AM IST

modi.jpg

ನವದೆಹಲಿ: 2001ರ ಮೊದಲು 1893ರ ಸೆಪ್ಟೆಂಬರ್ 11ರ ಮಹತ್ವ ವಿಶ್ವಕ್ಕೆ(ಅಮೆರಿಕ) ಗೊತ್ತಿರಲಿಲ್ಲವಾಗಿತ್ತು. 2001ರ ಸೆಪ್ಟೆಂಬರ್ 11ರ ಬಳಿಕ ವಿವೇಕಾನಂದರ ಭಾಷಣ ವಿಶ್ವವೇ ನೆನಪಿಸಿಕೊಳ್ಳುವಂತಾಯಿತು. ಅದು ಕೇವಲ ಐತಿಹಾಸಿಕ ದಿನವಾಗಿರಲಿಲ್ಲ, ಬದಲಿಗೆ  ವಿಶ್ವವಿಜೇತ ದಿನವಾಗಿತ್ತು. ವಿಶ್ವಕ್ಕೆ ಒಳ್ಳೆಯದನ್ನು ಬಯಸುವ ಪುಣ್ಯಭೂಮಿ ನಮ್ಮ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.

ಅಮೆರಿಕದ ಚಿಕಾಗೋ ವಿಶ್ವಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಭಾಷಣದ 125ನೇ ವರ್ಷದ ಸ್ಮರಣಾರ್ಥ ಸೋಮವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಯಂಗ್ ಇಂಡಿಯಾ, ನ್ಯೂ ಇಂಡಿಯಾ ಕಾರ್ಯಕ್ರಮದಡಿ ವಿವಿಯ ಪ್ರಾಧ್ಯಾಪಕರು, ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

1983ರ ಸೆಪ್ಟೆಂಬರ್ 11ರ ದಿನಾಂಕವನ್ನು ಅಮೆರಿಕದವರು ಮರೆತುಬಿಟ್ಟಿದ್ದರು, 2001ರ ಸೆಪ್ಟೆಂಬರ್ 11ರಂದು ದಾಳಿ ನಡೆದ ಬಳಿಕ ಅದರ ಮಹತ್ವ ಜಗತ್ತಿಗೆ ತಿಳಿಯುವಂತಾಯಿತು. ಚಿಕಾಗೋ ಭಾಷಣದಲ್ಲಿ ಸ್ವಾಮಿ ವಿವೇಕಾನಂದರು ಸಹಿಷ್ಣುತೆ, ಶ್ರದ್ಧೆ, ಸಮಾನತೆ ಬಗ್ಗೆ ಮಾತನಾಡಿದ್ದರು.

ಇಂದು ಇಡೀ ವಿಶ್ವವೇ 9/11ರಂದು ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣದ ಬಗ್ಗೆ ಚರ್ಚೆಯಾಗುತ್ತಿದೆ. ಜನಸೇವೆಯೇ ದೇವರ ಸೇವೆ ಎಂದು ವಿವೇಕಾನಂದರು ಹೇಳಿದ್ದರು. ಒಂದು ವೇಳೆ ಸ್ವಾಮಿ ವಿವೇಕಾನಂದರು ಇಂದು ಬದುಕಿರುತ್ತಿದ್ದರೆ ಗಂಗಾನದಿಯನ್ನು ಮಾಲಿನ್ಯಗೊಳಿಸುತ್ತಿರುವುದನ್ನು ತಪ್ಪಿಸುತ್ತಿದ್ದರು ಎಂದು ಮೋದಿ ವ್ಯಾಖ್ಯಾನಿಸಿದರು.

ವಿವೇಕಾನಂದರು ನಮ್ಮಲ್ಲಿರುವ ವಿಶ್ವಾಸವನ್ನು ಹೆಚ್ಚಿಸಿದರು. 9/11ರ ಭಾಷಣದ ನಂತರ ಭಾರತಕ್ಕೆ ವಿಶ್ವದಲ್ಲಿ ಹೊಸ ಗುರುತನ್ನು ಕೊಟ್ಟರು. ಪಾಶ್ಚಿಮಾತ್ಯರಿಗೆ ಹೊಸ ಮಾರ್ಗವನ್ನು ತೋರಿಸಿಕೊಟ್ಟರು. ನಾವು ಏನು ತಿನ್ನುತ್ತೇವೆ, ಏನನ್ನು ತಿನ್ನುವುದಿಲ್ಲ ಎಂಬುದು ಪರಂಪರೆಯಲ್ಲ, ಸ್ತ್ರೀಯರನ್ನು ಗೌರವದಿಂದ ಕಾಣಬೇಕೆಂದು ಅಪೇಕ್ಷಿಸಿದರು, ನಮ್ಮ ಹೆಣ್ಣುಮಕ್ಕಳು ಆತ್ಮಗೌರವದಿಂದ ಬದುಕೋದು ಮುಖ್ಯ ಎಂದು ಹೇಳಿದರು.

ಇಡೀ ವಿಶ್ವಕ್ಕೆ ಅದ್ಭುತ ಕೊಡುಗೆಯನ್ನು ಕೊಟ್ಟ ಬೆಂಗಾಲಿಯರಿಗೆ ನಾವು ಗೌರವ ಸೂಚಿಸಬೇಕಾಗಿದೆ. ಚಿಕಾಗೋ ಭಾಷಣದ ಮೂಲಕ ಹೊಸ ದಿಕ್ಕನ್ನು ರೂಪಿಸಿದ ಸ್ವಾಮೀ ವಿವೇಕಾನಂದ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ್ ಟ್ಯಾಗೋರ್ ಅಭಿನಂದನೀಯರು ಎಂದು ಮೋದಿ ತಿಳಿಸಿದರು.

ಚಿಕಾಗೋ ಸರ್ವಧರ್ಮ ಭಾಷಣದಲ್ಲಿ ಮಿಸ್ಟರ್ ಅಂಡ್ ಮಿಸೆಸ್ ಎಂದು ಹೇಳುವ ಬದಲು ಸೋದರರೇ, ಸೋದರಿಯರೇ ಎಂದು ಹೇಳುವ ಮೂಲಕ ಇಡೀ ವಿಶ್ವದ ಗಮನದ ಸೆಳೆದ ಮಹಾನ್ ಶಕ್ತಿ ಸ್ವಾಮಿ ವಿವೇಕಾನಂದ. ಯುವ ಜನಾಂಗವೇ ನಮ್ಮ ದೇಶದ ಶಕ್ತಿ ಎಂದು ನಂಬಿದ್ದವರು ಅವರು, ಅವರು ಕಂಡ ಭವ್ಯ ಕನಸನ್ನು ಇಂದಿನ ಯುವಕರು ನನಸು ಮಾಡಬೇಕಾಗಿದೆ ಎಂದು ಕರೆ ನೀಡಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.