ಪ್ರಿಯಾಂಕಾ ಅಮೇಠಿ ಭೇಟಿ : ನಗರ ತುಂಬ ಫ್ರಾಡ್‌ ಎಂದು ಕರೆಯುವ ಪೋಸ್ಟರ್‌


Team Udayavani, Mar 27, 2019, 12:04 PM IST

Priyanka-poster-730

ಅಮೇಠಿ: ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಮೂರು ದಿನಗಳ ಲೋಕಸಭಾ ಚುನಾವಣಾ ಪ್ರಚಾರಾಭಿಯಾನದ ಅಂಗವಾಗಿ ಇದೀಗ ಅಮೇಠಿ ಕ್ಷೇತ್ರದತ್ತ ಬರುತ್ತಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ” ಫ್ರಾಡ್‌ ” ಎಂದು ಕರೆಯುವ ವ್ಯಂಗ್ಯಚಿತ್ರದ ಪೋಸ್ಟರ್‌ಗಳು ಈಗ ನಗರದ ವಿವಿಧೆಡೆಗಳಲ್ಲಿ ರಾರಾಜಿಸುತ್ತಿವೆ.

“ಕ್ಯಾ ಖೂಬ್‌ ಲಗ್‌ತೀ ಹೋ, kyo ಪಾಂಚ್‌ ಸಾಲ್‌ ಬಾದ್‌ ಹೀ ಅಮೇಠಿ ಮೇ ದಿಕ್ತೀ ಹೋ’ ಎಂದು ಈ ಪೋಸ್ಟರ್‌ಗಳಲ್ಲಿ ಪ್ರಿಯಾಂಕಾ ಳನು ಪ್ರಶ್ನಿಸಲಾಗಿದೆ.

ಇನ್ನೊಂದು ಪೋಸ್ಟರ್‌ನಲ್ಲಿ ಹೀಗೆ ಹೇಳಲಾಗಿದೆ : 2014 ಮೇ ಮಹೀನೇಮೆ ಬಹುತ್‌ ಕಿಯಾ ಥಾ ವಾದಾ, ಪಾಂಚ್‌ ಸಾಲ್‌ ಬಾದ್‌ kyo ಲೇಕೇ ಆಯೀ ಹೊ ಫಿರ್‌ ಅಮೇಠಿ ಕೋ ಚಲ್‌ನೇ ಕಾ ಇರಾದಾ. 60 ಸಾಲೋಂ ಕಾ ಹಿಸಾಬ್‌ ದೋ.

ಪ್ರಿಯಾಂಕಾ ಅವರೇ, ಐದು ವರ್ಷಗಳಿಗೊಮ್ಮೆ ಮಾತ್ರವೇ ಅಮೇಠಿಗೆ ಬರುವಿರಿ ಏಕೆ ? ನಮ್ಮನ್ನು ಮೂರ್ಖರನ್ನಾಗಿ ಮಾಡುವುದಕ್ಕಾಗಿಯೇ ? 2014 ಮೇ ತಿಂಗಳಲ್ಲಿ ಬಹಳಷ್ಟು ಆಶ್ವಾಸನೆ ನೀಡಿದ್ದೀರಿ. ಐದು ವರ್ಷಗಳ ಬಳಿಕ ಇದೀಗ ಪುನಃ ಇಲ್ಲಿಗೆ ಬಂದಿದ್ದೀರಿ; ಅಮೇಠಿಯ ಜನರನ್ನು ಮೂರ್ಖರನ್ನಾಗಿ ಮಾಡುವುದಕ್ಕಾಗಿಯೇ ? ಎಂದು ಈ ಪೋಸ್ಟರ್‌ಗಳಲ್ಲಿ ಪ್ರಿಯಾಂಕಾಗೆ ಪ್ರಶ್ನಿಸಲಾಗಿದೆ.

ಕೆಲವು ಪೋಸ್ಟರ್‌ಗಳಲ್ಲಿ ಪ್ರಿಯಾಂಕಾ ಚುನಾವಣಾ ಪ್ರಚಾರದ ವೇಳೆ ಮಾತ್ರವೇ ಸೀರೆ ಉಡುವುದನ್ನು ಲೇವಡಿ ಮಾಡಲಾಗಿದೆ. ಇಂತಹ ತಂತ್ರ ಕೆಲಸ ಮಾಡದು ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಸಹೋದರ ಮತ್ತು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಭೇಟಿಯಾದ ಬಳಿಕ ರಾಹುಲ್‌ ಅವರ ಅಮೇಠಿ ಕ್ಷೇತ್ರದಲ್ಲಿ ಪ್ರಚಾರಾಭಿಯಾನ ಕೈಗೊಂಡಿರುವ ಪ್ರಿಯಾಂಕಾ, ಇಲ್ಲಿಂದು ತನ್ನ ತಾಯಿ ಸೋನಿಯಾ ಗಾಂಧಿಯವರ ರಾಯ್‌ ಬರೇಲಿ ಕ್ಷೇತ್ರಕ್ಕೆ ಪ್ರಚಾರಾರ್ಥವಾಗಿ ಹೋಗಲಿದ್ದಾರೆ. ಶುಕ್ರವಾರ ದಿಲ್ಲಿಗೆ ಮರಳುವ ಮೊದಲು ಆಕೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.