ಆಂಧ್ರಕ್ಕೆ 1,269 ಕೋಟಿ ರೂ.
Team Udayavani, Feb 11, 2018, 8:15 AM IST
ಅಮರಾವತಿ: ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿಲ್ಲ ಎಂದು ಟಿಡಿಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಸಂಸದರು ಸಂಸತ್ನಲ್ಲಿ ಗದ್ದಲ ಎಬ್ಬಿಸಿರುವಂತೆಯೇ ಕೇಂದ್ರ ಸರಕಾರ ವಿವಿಧ ಯೋಜನೆಗಳಿಗಾಗಿ ಆಂಧ್ರಕ್ಕೆ 1,269 ಕೋಟಿ ರೂ. ಬಿಡುಗಡೆ ಮಾಡಿದೆ. ಸಿಎಂ ಚಂದ್ರಬಾಬು ನಾಯ್ಡು ಒತ್ತಾಯಿಸಿರುವಂತೆ ಪೋಲಾವರಂ ಯೋಜನೆಗಾಗಿ 417.44 ಕೋಟಿ ರೂ ನೀಡಲಾಗಿದೆ. ಇದರ ಜತೆಗೆ 253 ಕೋಟಿ ರೂ.ಗಳನ್ನು ಸ್ಥಳೀಯ ಸಂಸ್ಥೆಗಳಿಗಾಗಿ ಬಿಡುಗಡೆ ಮಾಡಿದೆ. 196.92 ಕೋಟಿ ರೂ.ಮೊತ್ತವನ್ನು ಅಂಗನವಾಡಿಗಳ ಅಭಿವೃದ್ಧಿಗಾಗಿ ಬಿಡುಗಡೆ ಮಾಡಲಾಗಿದೆ. ಇದಲ್ಲದೆ 14ನೇ ಹಣಕಾಸು ಆಯೋಗದ ಅನ್ವಯ 369 ಕೋಟಿ ರೂ. ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ