Manipur ಪರಿಸ್ಥಿತಿ ನಿಭಾಯಿಸಲು ಅಮಿತ್ ಶಾ ಸಾಕು, ಪ್ರಧಾನಿ ಅಗತ್ಯವಿಲ್ಲ: ಫಡ್ನವಿಸ್


Team Udayavani, Jun 22, 2023, 10:30 PM IST

fadnavis

ಸತಾರಾ: ಹಿಂಸಾಚಾರ ಪೀಡಿತ ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಕು ಮತ್ತು ಆ ಉದ್ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗುರುವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಸತಾರಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್,ಪ್ರಧಾನಿ ಮೋದಿ ಅವರು ಭಾರತದಲ್ಲಿ ಕೋವಿಡ್ ವಿರೋಧಿ ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಉಪಕ್ರಮವನ್ನು ತೆಗೆದುಕೊಂಡ ಕಾರಣದಿಂದಾಗಿ ದೇಶದ ಎಲ್ಲಾ 140 ಕೋಟಿ ನಾಗರಿಕರಿಗೆ ಉಚಿತವಾಗಿ ಡೋಸ್ ನೀಡಲಾಯಿತು ಅಲ್ಲದಿದ್ದರೆ, ಕೋಟ್ಯಂತರ ಜನರು ಸಾಯುತ್ತಿದ್ದರು ಎಂದರು.

ಶಿವಸೇನಾ (ಯುಬಿಟಿ) ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ಮೋದಿ ಶಾಂತಿಯನ್ನು ಪುನಃಸ್ಥಾಪಿಸಲು ಮಣಿಪುರಕ್ಕೆ ಭೇಟಿ ನೀಡುವ ಬದಲು ಯುಎಸ್ ಪ್ರವಾಸವನ್ನು ಏಕೆ ಕೈಗೊಂಡಿದ್ದೀರಿ ಎಂದು ಕೇಳಿದ ವಿಚಾರವಾಗಿ ಡಿಸಿಎಂ ಠಾಕ್ರೆ ಹೆಸರನ್ನು ಹೆಸರಿಸದೆ ಈ ಹೇಳಿಕೆ ನೀಡಿ ತಿರುಗೇಟು ನೀಡಿದ್ದಾರೆ.

”ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ನಾಯಕರೊಬ್ಬರು, ‘ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡುತ್ತಿದ್ದಾರೆ ಆದರೆ ಮಣಿಪುರಕ್ಕಲ್ಲ’ ಎಂದು ಹೇಳಿದರು. ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸಲು ನಮ್ಮ ಕೇಂದ್ರ ಸಚಿವ ಅಮಿತ್ ಶಾ ಸಾಕು ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮೋದಿಜಿ ಅಲ್ಲಿಗೆ ಹೋಗುವ ಅವಶ್ಯಕತೆ ಇಲ್ಲ. ಅವರ (ಠಾಕ್ರೆ)ವೈಯಕ್ತಿಕ ನಿವಾಸ ದಿಂದ ವರ್ಲಿಗೆ ಹೋಗಲಿಲ್ಲ, ಆದರೆ ಮೋದಿಜಿಗೆ ಅಮೆರಿಕದ ಬದಲು ಮಣಿಪುರಕ್ಕೆ ಹೋಗುವಂತೆ ಹೇಳುತ್ತಿದ್ದೀರಿ. ಅದರ ಬಗ್ಗೆ ಮಾತನಾಡಲು ಅವರಿಗೆ ಯಾವ ಹಕ್ಕಿದೆ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.