ಮೋದಿ ಜೀವನಾಧಾರಿತ ಕರ್ಮಯೋಧ ಗ್ರಂಥ ಲೋಕಾರ್ಪಣೆ
Team Udayavani, Jan 8, 2020, 1:43 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಕೃತಿಯಾದ ‘ಕರ್ಮ ಯೋಧ ಗ್ರಂಥ’ ಎಂಬ ಹೊತ್ತಗೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಸದಿಲ್ಲಿಯಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.
ಅನಂತರ ಮಾತನಾಡಿದ ಅವರು, ‘ಕರ್ಮ ಯೋಧ ಎಂದರೆ ಜನರಿಗಾಗಿ ಸದಾ ಮಿಡಿಯುವ ಹೃದಯವುಳ್ಳವನು ಎಂದರ್ಥ. ದೊಡ್ಡ ಸವಾಲುಗಳನ್ನು ಸ್ವೀಕರಿಸಿ ಗೆಲ್ಲುವ ಒಬ್ಬ ರಾಜತಾಂತ್ರಿಕನನ್ನು ಅಥವಾ ಆಡಳಿತಗಾರರನ್ನು ಅಥವಾ ಒಬ್ಬ ನಾಯಕನನ್ನೂ ಕರ್ಮಯೋಧ ಎಂದು ಕರೆಯಬಹುದು. ಈ ಎಲ್ಲಾ ಗುಣ ವಿಶೇಷಣಗಳು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಾವು ಕಾಣಬಹುದು” ಎಂದರು.
ಪ್ರಧಾನಿಯವರ ಜೀವನದಲ್ಲಿ ಮೂರು ಅಧ್ಯಾಯಗಳಿದ್ದು, ಮೊದಲ ಅಧ್ಯಾಯ ಅವರ ಸೈದ್ಧಾಂತಿಕ ಜೀವನಕ್ಕೆ ಸಂಬಂಧಿಸಿದ್ದಾಗಿದ್ದರೆ, ಎರಡನೆಯದ್ದು ಅವರ ರಾಜಕೀಯ ಪ್ರವೇಶ ಹಾಗೂ ಮೂರನೆಯದ್ದು ಅವರ ಭಾರತದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಿದ್ದಾಗಿದೆ. ತಮ್ಮ ನಿಸ್ಪೃಹ ಸೇವೆಯಿಂದಾಗಿ ಮೋದಿಯವರು ಇಂದು ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ಶಾ ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!