ಐಶ್ವರ್ಯಾ ರೈ ತಂದೆ ನಿಧನಕ್ಕೆ ಅಮಿತಾಭ್ ಸಂತಾಪ
Team Udayavani, Mar 20, 2017, 9:57 AM IST
ಮುಂಬಯಿ: ಅನಾರೋಗ್ಯದಿಂದ ನಿಧನರಾದ ಬಾಲಿವುಡ್ ನಟಿ, ಕನ್ನಡತಿ ಐಶ್ವರ್ಯಾ ರೈ ಬಚ್ಚನ್ ತಂದೆ ಕೃಷ್ಣರಾಜ ರೈ ಅಂತ್ಯಕ್ರಿಯೆ ಶನಿವಾರ ಮುಂಬಯಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಾಲಿವುಡ್ ನಟರಾದ ರಣಧೀರ್ ಕಪೂರ್, ಶಾರುಕ್ಖಾನ್, ನಿರ್ದೇಶಕ ಸಂಜಯ ಲೀಲಾ ಬನ್ಸಾಲಿ ಸೇರಿದಂತೆ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಈ ನಡುವೆ ಸೊಸೆ, ನಟಿ ಐಶ್ವರ್ಯಾ ತಂದೆ ನಿಧನಕ್ಕೆ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವು ನಿಜ ಅದು ಬದುಕಿನ ಒಂದು ಕೊನೆ ಎಂದು ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ. ಬಚ್ಚನ್ ನೇರವಾಗಿ ಕೃಷ್ಣರಾಜ ರೈ ಹೆಸರು ಬರೆಯದೇ ಇದ್ದರೂ ಸೊಸೆಯ ತಂದೆ ಸಾವಿಗೆ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…