ಕಮಲಾ ಪಸಂದ್ ಸಂಸ್ಥೆಗೆ ನೋಟಿಸ್ ಕಳಿಸಿದ ಬಿಗ್ಬಿ
Team Udayavani, Nov 21, 2021, 9:15 PM IST
ಮುಂಬೈ : ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ತಮ್ಮ 79ನೇ ಜನ್ಮದಿನದಂದು, ಪಾನ್ ಮಸಾಲಾ ಜಾಹೀರಾತಿನೊಂದಿಗಿನ ಒಪ್ಪಂದ ಮುರಿದುಕೊಂಡಿದ್ದಾಗಿ ಘೋಷಿಸಿದ್ದರು.
ಆದರೆ ಅದಾದ ನಂತರವೂ ಕಮಲಾ ಪಸಂದ್ ಸಂಸ್ಥೆಯು ಅಮಿತಾಭ್ ಅವರ ಪಾನ್ ಮಸಾಲಾ ಜಾಹೀರಾತನ್ನು ಪ್ರಸಾರ ಮಾಡಿದೆ.
ಆ ಹಿನ್ನೆಲೆಯಲ್ಲಿ ಅಮಿತಾಭ್ ಅವರು ಸಂಸ್ಥೆಗೆ ಕಾನೂನಾತ್ಮಕವಾಗಿ ನೋಟಿಸ್ ಕಳುಹಿಸಿಕೊಟ್ಟಿರುವುದಾಗಿ ಮೂಲಗಳು ತಿಳಿಸಿವೆ.
ಪಾನ್ ಮಸಾಲವು ತಂಬಾಕಿಗೆ ಸಂಬಂಧಿಸಿರುವುದಾಗಿರುವುದರಿಂದ ಅದರ ಜಾಹೀರಾತಿನಿಂದ ಹೊರಬಂದಿದ್ದಾಗಿ ಈ ಹಿಂದೆ ಬಿಗ್ಬಿ ಹೇಳಿಕೊಂಡಿದ್ದರು.
ಇದನ್ನೂ ಓದಿ:ಕಡಬ: ಕಡ್ಯ ಕೊಣಾಜೆ ಪ್ರದೇಶದಲ್ಲಿ ಹಾಡಹಗಲೇ ಮನೆ ಅಂಗಳಕ್ಕೆ ನುಗ್ಗಿದ ಕಾಡಾನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ