ನಟ ಅಮಿತಾಬ್ ಬಚ್ಚನ್ ಫೋಟೋ, ಧ್ವನಿ, ಹೆಸರನ್ನು ಬಳಸುವಂತಿಲ್ಲ; ಹೈಕೋರ್ಟ್ ಆದೇಶದಲ್ಲೇನಿದೆ?

ನನ್ನ ಕಕ್ಷಿದಾರನ ಹೆಸರನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಚಿತ್ರಣವನ್ನು ನೀಡುತ್ತೇನೆ

Team Udayavani, Nov 25, 2022, 12:57 PM IST

ನಟ ಅಮಿತಾಬ್ ಬಚ್ಚನ್ ಫೋಟೋ, ಧ್ವನಿ, ಹೆಸರನ್ನು ಬಳಸುವಂತಿಲ್ಲ; ಹೈಕೋರ್ಟ್ ಆದೇಶದಲ್ಲೇನಿದೆ?

ನವದೆಹಲಿ: ಬಾಲಿವುಡ್ ಹಿರಿಯ ನಟ, ಬಿ ಟೌನ್ ನಲ್ಲಿ ಬಿಗ್ ಬಿ ಎಂದೇ ಖ್ಯಾತಿಗಳಿಸಿರುವ ಅಮಿತಾಬ್ ಬಚ್ಚನ್ ಅವರ ಹೆಸರನ್ನಾಗಲಿ, ಫೋಟೋ ಅಥವಾ ಧ್ವನಿಯನ್ನು ಅವರ ಅನುಮತಿ ಇಲ್ಲದೇ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಶುಕ್ರವಾರ (ನವೆಂಬರ್ 25) ಆದೇಶ ನೀಡಿದೆ.

ಇದನ್ನೂ ಓದಿ:ಕತಾರ್ ಫಿಫಾ ವಿಶ್ವಕಪ್ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ

ಈಗಾಗಲೇ ಬಚ್ಚನ್ ಅವರ ಹೆಸರು, ಫೋಟೋ, ಧ್ವನಿ ಬಳಸಿ ಉಪಯೋಗಿಸಿರುವ ಕಂಟೆಂಟ್ ಗಳನ್ನು ತೆಗೆದು ಹಾಕುವಂತೆ ಹೈಕೋರ್ಟ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಟೆಲಿಕಾಂ ಸರ್ವಿಸ್ ಪ್ರೊವೈಡರ್ಸ್ ಗಳಿಗೆ ನಿರ್ದೇಶನ ನೀಡಿರುವುದಾಗಿ ವರದಿ ತಿಳಿಸಿದೆ.

ಬಿಗ್ ಬಿ ಕೋರ್ಟ್ ಮೆಟ್ಟಿಲೇರಿದ್ದೇಕೆ…?

ಫಿರ್ಯಾದಿಯು ಪ್ರಸಿದ್ಧ ವ್ಯಕ್ತಿ ಮತ್ತು ವಿವಿಧ ಜಾಹೀರಾತುಗಳನ್ನು ಪ್ರತಿನಿಧಿಸುತ್ತಿದ್ದಾರೆ ಎಂಬ ಕಾರಣದಿಂದ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ತಿಳಿಸಿರುವ ಜಸ್ಟೀಸ್ ನವೀನ್ ಚಾವ್ಲಾ, ತನ್ನ ಅನುಮತಿ ಇಲ್ಲದೇ ಬಹುತೇಕ ಜನರು, ಸಂಸ್ಥೆಗಳು ಹೆಸರು, ಫೋಟೋ, ಧ್ವನಿಯನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ನಟ ಅಮಿತಾಬ್ ಬಚ್ಚನ್ ಅಸಮಾಧಾನ ಹೊಂದಿರುವುದಾಗಿ ಹೈಕೋರ್ಟ್ ತಿಳಿಸಿದೆ.

ತನ್ನ ಅನುಮತಿ ಇಲ್ಲದೇ ಹೆಸರು, ಫೋಟೋ, ಧ್ವನಿಯನ್ನು ಬಳಸದಂತೆ ನಿರ್ದೇಶನ ನೀಡಬೇಕೆಂದು ಕೋರಿ ನಟ ಅಮಿತಾಬ್ ಬಚ್ಚನ್ (80ವರ್ಷ) ಹೈಕೋರ್ಟ್ ಮೆಟ್ಟಿಲೇರಿದ್ದರು.

ನನ್ನ ಕಕ್ಷಿದಾರನ ಹೆಸರನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಚಿತ್ರಣವನ್ನು ನೀಡುತ್ತೇನೆ ಎಂದು ವಾದ ಮಂಡಿಸಿರುವ ಹಿರಿಯ ವಕೀಲ ಹರೀಶ್ ಸಾಳ್ವೆ, ಯಾರೋ ಒಬ್ಬರು ಟಿ-ಶರ್ಟ್ ಗಳನ್ನು ತಯಾರಿಸುತ್ತಾರೆ, ನಂತರ ಅದಕ್ಕೆ ಅಮಿತಾಬ್ ಫೋಟೋ ಅಚ್ಚೊತ್ತುತ್ತಾರೆ. ಇನ್ನು ಕೆಲವರು ಅವರ ಪೋಸ್ಟರ್ ಗಳನ್ನು ಮಾರಾಟ ಮಾಡುತ್ತಾರೆ. ಇನ್ಯಾರೋ “ಅಮಿತಾಬ್ ಬಚ್ಚನ್ ಡಾಟ್ ಕಾಮ್ ಎಂಬ ಹೆಸರನ್ನು ರಿಜಿಸ್ಟರ್ಡ್ ಮಾಡುತ್ತಾರೆ. ಹೀಗಾಗಿ ಬಚ್ಚನ್ ಅವರ ಹೆಸರು, ಫೋಟೋ , ಧ್ವನಿಯನ್ನು ಬಳಸದಂತೆ ಎಚ್ಚರಿಕೆ ನೀಡಬೇಕೆಂದು ಬಿಗ್ ಬಿ ಕೋರ್ಟ್ ಮೆಟ್ಟಿಲೇರಿದ್ದರು.

Amitabh Bachchan, Voice, Permission, Image, Delhi  High court, ನಟ ಅಮಿತಾಬ್ ಬಚ್ಚನ್, ದೆಹಲಿ ಹೈಕೋರ್ಟ್, ಬ್ಯಾಂಕ್, ಡೊಮೈನ್ ಹೆಸರು

 

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.