ಮಹಾಮೈತ್ರಿಯಿಂದ ದೇಶ ವಿಭಜನೆ: ಶಾ ಆರೋಪ 


Team Udayavani, Oct 29, 2018, 8:45 AM IST

amith.jpg

ಹೈದರಾಬಾದ್‌/ಹೊಸದಿಲ್ಲಿ: ಪ್ರತಿಪಕ್ಷಗಳ ಮಹಾಘಟಬಂಧನ್‌ ಎನ್ನುವುದು ದೊಡ್ಡ ವಂಚನೆಯಾಗಿದ್ದು, ಮೋದಿ ಸರಕಾರವು “ಮೇಕಿಂಗ್‌ ಇಂಡಿಯಾ'(ದೇಶ ನಿರ್ಮಾಣ)ದತ್ತ ಹೆಜ್ಜೆಯಿಟ್ಟರೆ, ಪ್ರತಿಪಕ್ಷಗಳು “ಬ್ರೇಕಿಂಗ್‌ ಇಂಡಿಯಾ'(ದೇಶ ವಿಭಜನೆ) ಮಾಡಲು ಹೊರಟಿವೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಆರೋಪಿಸಿದ್ದಾರೆ.

ರವಿವಾರ‌ ಸಂಜೆ ಹೈದರಾಬಾದ್‌ನಲ್ಲಿ ಭಾರತೀಯ ಜನತಾ ಯುವ ಮೋರ್ಚಾ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಅವರು ಬಡತನ, ನಿರುದ್ಯೋಗ, ಅಭದ್ರತೆ ನಿರ್ಮೂಲನೆ ಮಾಡಿ ಎಂದು ಹೇಳುತ್ತಿದ್ದರೆ, ಪ್ರತಿಪಕ್ಷಗಳ ನಾಯಕರು ಮೋದಿಯವರನ್ನೇ ನಿರ್ಮೂಲನೆ ಮಾಡಿ ಎಂದು ಬೊಬ್ಬಿಡುತ್ತಿದ್ದಾರೆ.
ಮಹಾಮೈತ್ರಿಗೆ ನೀತಿಯೂ ಇಲ್ಲ, ನಾಯಕನೂ ಇಲ್ಲ, ತತ್ವಗಳೂ ಇಲ್ಲ ಎಂದೂ ಶಾ ಲೇವಡಿ ಮಾಡಿದರು. 

ಗದ್ದರ್‌ ಸ್ಪರ್ಧೆ: ಇದೇ ವೇಳೆ, ಕ್ರಾಂತಿಕಾರಿ ತೆಲುಗು ಕವಿ ಗುಮ್ಮಡಿ ವಿಠಲ್‌ ರಾವ್‌ ಅಲಿಯಾಸ್‌ ಗದ್ದರ್‌ ಅವರು ಈ ಬಾರಿಯ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇತರೆ ರಾಜಕೀಯ ಪಕ್ಷಗಳು ಬೆಂಬಲ ನೀಡಿದರೆ, ಸಿಎಂ ಕೆಸಿ ಚಂದ್ರಶೇಖರ್‌ ರಾವ್‌ ವಿರುದ್ಧ ಕಣಕ್ಕಿಳಿಯುತ್ತೇನೆ ಎಂದಿದ್ದಾರೆ ಗದ್ದರ್‌. 

ರಾಹುಲ್‌ಗೆ ರಾಜೇ ಸವಾಲು: ಏತನ್ಮಧ್ಯೆ, ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗಳಲ್ಲಿ ಶೇ.50ರಷ್ಟು ಪಾಲು ಮಹಿಳೆಯರಿಗೆ ನೀಡಲಾಗುತ್ತದೆ ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ಗಾಂಧಿ ಹೇಳಿಕೆಗೆ ರಾಜಸ್ಥಾನ ಸಿಎಂ ವಸುಂಧರಾ ರಾಜೇ ತಿರುಗೇಟು ನೀಡಿದ್ದಾರೆ. ರಾಹುಲ್‌ರದ್ದು ಬರೀ ಸುಳ್ಳು. ಕಾಂಗ್ರೆಸ್‌ ಆಡಳಿತವಿರುವ ಯಾವ ರಾಜ್ಯದಲ್ಲಿ ಮಹಿಳಾ ಸಿಎಂಗಳಿದ್ದಾರೆ ಎಂದು ಅವರು ಉತ್ತರಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ ರಾಜೇ.

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.