AN 32 ರೀತಿಯ ದುರಂತ ಮತ್ತೆ ಸಂಭವಿಸದಂತೆ ನೋಡಿಕೊಳ್ಳುವೆವು: ಐಎಎಫ್ ಮುಖ್ಯಸ್ಥ


Team Udayavani, Jun 15, 2019, 3:34 PM IST

IAF-Chief-AN32-crash-730

ಹೈದರಾಬಾದ್‌ : ಅರುಣಾಚಲ ಪ್ರದೇಶದ ಲಿಪೋ ಸಮೀಪದ ಕಡಿದಾದ ಪರ್ವತ ಪ್ರದೇಶದಲ್ಲಿ ಪತನಗೊಂಡು 13 ಜೀವಗಳನ್ನು ಬಲಿಪಡೆದಿದ್ದ ಭಾರತೀಯ ವಾಯುಪಡೆಯ ಎಎನ್‌ 32 ಸಾರಿಗೆ ವಿಮಾನ ದುರಂತಕ್ಕೆ ಕಾರಣವೇನು ಎಂಬುದನ್ನು ಕಂಡುಕೊಳ್ಳಲಾಗುವುದು ಮತ್ತು ಈ ರೀತಿಯ ದುರಂತಗಳು ಇನ್ನು ಮುಂದೆ ಘಟಿಸದಂತೆ ನೋಡಿಕೊಳ್ಳಲಾಗುವುದು ಎಂದು ಐಎಎಫ್ ಮುಖ್ಯಸ್ಥ ಬಿ ಎಸ್‌ ಧನೋವಾ ಇಂದು ಶನಿವಾರ ಹೇಳಿದ್ದಾರೆ.

ಎಎನ್‌ 32 ವಿಮಾನ ಪತನಗೊಂಡ ಹತ್ತು ದಿನಗಳ ತರುವಾಯ ಅದರ ಅವಶೇಷಗಳು ಅರುಣಾಚಲ ಪ್ರದೇಶದ ಲಿಪೋ ಸಮೀಪದ ಎತ್ತರದ ಪರ್ವತ ಪ್ರದೇಶದ ದಟ್ಟಾರಣ್ಯದಲ್ಲಿ ಪತ್ತೆಯಾಗಿ ಎಲ್ಲ 13 ಮೃತ ದೇಹಗಳನ್ನು ಮೇಲೆತ್ತಲಾದುದನ್ನು ಅನುಸರಿಸಿ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು.

ಪತನಗೊಂಡ ವಿಮಾನದ ಫ್ಲೈಟ್‌ ಡಾಟಾ ರೆಕಾರ್ಡರ್‌ ಮತ್ತು ಕಾಕ್‌ ಪಿಟ್‌ ವಾಯ್‌ಸ್‌ ರೆಕಾರ್ಡರ್‌ ನಮಗೆ ಸಿಕ್ಕಿದೆ. ಈ ದುರಂತ ಹೇಗೆ ಸಂಭವಿಸಿತು ಎಂಬುದನ್ನು ನಾವು ಕೂಲಂಕಷವಾಗಿ ತಿಳಿಯಲಿದ್ದೇವೆ. ಹಾಗೆಯೇ ಈ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ನಾವು ನೋಡಿಕೊಳ್ಳುವೆವು ಎಂದು ಧನೋವಾ ಸುದ್ದಿಗಾರರಿಗೆ ಹೇಳಿದರು.

ಇಲ್ಲಿಗೆ ಸಮೀಪದ ಡುಂಡಿಗಲ್‌ ಸಮೀಪದ ವಾಯು ಪಡೆ ಅಕಾಡೆಮಿಯ ಜಂಟಿ ಘಟಿಕೋತ್ಸವದ ಪಾರ್ಶ್ವದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.