‘ದಯವಿಟ್ಟು ನನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೋ’: ಬೆಂಕಿಯಲ್ಲಿ ಬೆಂದ ವ್ಯಕ್ತಿಯ ಅಂತಿಮ ಕರೆ


Team Udayavani, Dec 8, 2019, 10:19 PM IST

Monu-8-12

ನವದೆಹಲಿ: ಇಂದು ಬೆಳಗಿನ ಜಾವದಲ್ಲಿ ಇಲ್ಲಿನ ಅನಾಜ್ ಮಂಡಿ ಪ್ರದೇಶದಲ್ಲಿ ಸುಮಾರು 43ಕ್ಕೂ ಹೆಚ್ಚು ಜೀವಗಳನ್ನು ಅಗ್ನಿಗಾಹುತಿ ಮಾಡಿಕೊಂಡ ನತದೃಷ್ಟ ಬಹುಮಹಡಿ ಕಟ್ಟಡದ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ ಒಬ್ಬರಾದ ಮಹಮ್ಮದ್ ಮುಷರಫ್ ಈ ದುರಂತದಲ್ಲಿ ಮೃತಪಡುವ ಕೆಲವೇ ನಿಮಿಷಗಳಿಗೂ ಮುನ್ನ ತನ್ನ ಗೆಳೆಯನಿಗೆ ಕರೆ ಮಾಡಿ ತಾನು ಬದುಕುವುದು ಸಂಶಯ ಹಾಗಾಗಿ ತನ್ನ ಕುಟುಂಬದವರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಮಾಡಿಕೊಂಡಿರುವ ಮನವಿ ಈ ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ.

34 ವರ್ಷದ ಮುಷರಫ್ ಈ ದುರಂತ ಸಂಭವಿಸಿದ ಕ್ಷಣದಲ್ಲಿ ತಾನು ಇಲ್ಲಿಂದ ತಪ್ಪಿಸಿಕೊಳ್ಳುವುದು ಅಸಾಧ್ಯ ಎಂದು ಗೊತ್ತಾದಾಗ ಉತ್ತರಪ್ರದೇಶದ ತಂಡಮೈದಾಸ್ ಪ್ರದೇಶದಲ್ಲಿರುವ ತನ್ನ ಗೆಳೆಯ ಮೋನು ಅಗರ್ವಾಲ್ ಗೆ ಕರೆ ಮಾಡಿದ್ದಾನೆ. ‘ಇಲ್ಲಿ ಬೆಂಕಿ ವ್ಯಾಪಿಸಿಕೊಂಡಿದೆ, ನಾನು ಬದುಕಿ ಬರುವುದು ಅಸಾಧ್ಯವಾಗಿದೆ. ದಯವಿಟ್ಟು ನನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೋ’ ಎಂದು ತನ್ನ ಗೆಳೆಯನಿಗೆ ಮನವಿ ಮಾಡಿಕೊಂಡಿದ್ದಾನೆ.

ಈ ಸಂದರ್ಭದಲ್ಲಿ ಮೋನು ತನ್ನ ಗೆಳೆಯನಿಗೆ ಧೈರ್ಯ ತುಂಬಲು ಪ್ರಯತ್ನಿಸಿದ್ದಾನೆ ಮತ್ತು ತಕ್ಷಣವೇ ಕಟ್ಟಡದಿಂದ ಹೊರ ಜಿಗಿಯುವಂತೆ ಸಲಹೆ ನೀಡಿದ್ದಾನೆ, ಮತ್ತು ನಿಮ್ಮ ರಕ್ಷಣೆಗೆ ಯಾರಾದರೂ ಬರಬಹುದು ಎಂದು ಹೇಳುತ್ತಿರುವಾಗಲೇ ಕರೆ ಕಡಿತಗೊಂಡಿದೆ. ರಕ್ಷಣಾ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಮಹಮ್ಮದ್ ಮುಷರಫ್ ಪ್ರಾಣಪಕ್ಷಿ ಹಾರಿಹೋಗಿತ್ತು.

ಮಹಮ್ಮದ್ ಮುಷರಫ್ ಗೆ ಮದುವೆಯಾಗಿದ್ದು ಮೂವರು ಪುತ್ರಿಯರು ಮತ್ತು ಒಬ್ಬ ಮಗನಿದ್ದಾನೆ. ಮುಷರಫ್ ಮತ್ತು ಮೋನು ಅಗರ್ವಾಲ್ ಅವರು ಬಾಲ್ಯ ಸ್ನೇಹಿತರಾಗಿದ್ದು ಎರಡು ದಿನಗಳ ಹಿಂದೆಯಷ್ಟೇ ತನ್ನೂರಿನಲ್ಲಿ ನಡೆದಿದ್ದ ಮದುವೆ ಸಮಾರಂಭವೊಂದರಲ್ಲಿ ಭೇಟಿಯಾಗಿದ್ದರು. ಆದರೆ ಇದೇ ತಮ್ಮ ಭೇಟಿಯಾಗಬಹುದೆಂಬ ಕಲ್ಪನೆ ಅವರಿಬ್ಬರಿಗೂ ಇರಲಿಲ್ಲ.

ಇದೀಗ ಮೋನು ಅವರು ಮುಷರಫ್ ಸಂಬಂಧಿ ಜೊತೆ ದೆಹಲಿಗೆ ಹೋಗಿದ್ದು ಅವರಿಗೆ ಆಸ್ಪತ್ರೆಗೆ ತಲುಪಲು ಬರೋಬ್ಬರಿ ಆರು ಗಂಟೆ ಸಮಯ ಹಿಡಿದಿದೆ. ಖಾಸಗಿ ವೆಬ್ ಸೈಟ್ ಒಂದರ ಜೊತೆ ಆಸ್ಪತ್ರೆಯ ಬಳಿ ಮಾತನಾಡಿದ ಮೋನು, ‘ನಾನಿಂದು ನನ್ನ ಕಿರಿಯ ಸಹೋದರನನ್ನು ಕಳೆದುಕೊಂಡಿದ್ದೇನೆ. ಜೀವದ ಗೆಳೆಯನ ಅಂತಿಮ ಕ್ಷಣದ ಕೋರಿಕೆಯಂತೆ ಆತನ ಕುಟುಂಬಕ್ಕೆ ನನ್ನ ಕೈಲಾದ ಸಹಾಯವನ್ನು ಮಾಡುತ್ತೇನೆ’ ಎಂದು ಗದ್ಗದಿತನಾಗಿ ನುಡಿದಿದ್ದಾನೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.