ನೂತನ ಶೈಲಿಯ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ


Team Udayavani, Jan 26, 2022, 1:20 PM IST

ನೂತನ ಶೈಲಿಯ ಜೀಪ್ ತಯಾರಿಸಿದ ವ್ಯಕ್ತಿಗೆ ಹೊಸ ವಾಹನ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ

ಮುಂಬೈ: ಹಲವು ವಾಹನಗಳ ಬಿಡಿಭಾಗಗಳನ್ನು ಉಪಯೋಗಿಸಿ ಹೊಸ ಮಾದರಿಯ ಕಿಕ್ ಸ್ಟಾರ್ಟ್ ಮಾಡುವ ಜೀಪ್ ತಯಾರಿಸಿದ್ದ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ನೂತನ ವಾಹನವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಯಾರಿಸಿದ ಕಿಕ್-ಸ್ಟಾರ್ಟಿಂಗ್ ಜೀಪ್‍ನ ವೀಡಿಯೋ ಹಂಚಿಕೊಂಡಿದ್ದ ಆನಂದ್ ಮಹೀಂದ್ರಾ, ಅವರಿಗೆ ಬೊಲೆರೋ ಕಾರು ಗಿಫ್ಟ್ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

ಮಹಾರಾಷ್ಟ್ರದ ದತ್ತಾತ್ರೇಯ ಲೋಹರ್ ಹಳೆಯ ವಾಹನದ ಬಿಡಿ ಭಾಗಗಳನ್ನು ಬಳಸಿ ಈ ವಾಹನ ಸಿದ್ಧಪಡಿಸಿದ್ದರು. ಇದಕ್ಕಾಗಿ 60 ಸಾವಿರ ರೂ. ಖರ್ಚು ಮಾಡಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ:ತೋತಾಪುರಿ ಆಡಿಯೋ ಟೀಸರ್‌ ಬಂತು: ‌ಕನ್ನಡವಿಲ್ಲ, ಉರ್ದು ಹಿಂದಿಯೇ ಎಲ್ಲಾ…

ಈ ವಿಡಿಯೋವನ್ನು ಟ್ವೀಟ್ ಮಾಡಿದ್ದ ಆನಂದ್ ಮಹೀಂದ್ರಾ, “ಇದು ಸ್ಪಷ್ಟವಾಗಿ ಯಾವುದೇ ನಿಯಮಗಳನ್ನು ಪೂರೈಸುವುದಿಲ್ಲ. ಆದರೆ ನಮ್ಮ ಜನರ ಜಾಣ್ಮೆ ಮತ್ತು ಸಾಮರ್ಥ್ಯಗಳನ್ನು ಮೆಚ್ಚುವುದನ್ನು ನಾನು ಎಂದಿಗೂ ನಿಲ್ಲಿಸುವುದಿಲ್ಲ. ನಿಯಮಗಳನ್ನು ಉಲ್ಲಂಘಿಸಿ ಈ ವಾಹನ ನಿರ್ಮಾಣ ಮಾಡಿರುವ ಕಾರಣ ಸ್ಥಳೀಯ ಅಧಿಕಾರಿಗಳು ಈತನ ವಾಹನವನ್ನು ಓಡಿಸದಂತೆ ತಡೆಯುತ್ತಾರೆ. ನಾನು ವೈಯಕ್ತಿಕವಾಗಿ ಅವನಿಗೆ ಬೊಲೆರೊವನ್ನು ನೀಡ ಬಯಸುತ್ತೇನೆ. ಅವರ ವಾಹನವನ್ನು ‘ಮಹೀಂದ್ರಾ ರಿಸರ್ಚ್ ವ್ಯಾಲಿ’ ಯಲ್ಲಿ ಪ್ರದರ್ಶಿಸಬಹುದು” ಎಂದು ಬರೆದುಕೊಂಡಿದ್ದರು.

ಇದೀಗ ಆನಂದ್ ಮಹೀಂದ್ರಾ ಅವರು ದತ್ತಾತ್ರೇಯ ಲೋಹರ್ ಗೆ ಹೊಸ ಬೊಲೆರೋ ವಾಹನವನ್ನು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ತನ್ನ ವಾಹನವನ್ನು ಹೊಸ ಬೊಲೆರೊಗೆ ಬದಲಾಯಿಸುವ ಪ್ರಸ್ತಾಪವನ್ನು ಅವರು ಒಪ್ಪಿಕೊಂಡಿದ್ದಾರೆ. ನಿನ್ನೆ ಅವರ ಕುಟುಂಬವು ಬೊಲೆರೊವನ್ನು ಸ್ವೀಕರಿಸಿದೆ ಮತ್ತು ನಾವು ಅವರ ರಚನೆಯ ವಾಹನದ ಜವಾಬ್ದಾರಿಯನ್ನು ಹೆಮ್ಮೆಯಿಂದ ವಹಿಸಿಕೊಂಡಿದ್ದೇವೆ. ಇದು ನಮ್ಮ ರಿಸರ್ಚ್ ವ್ಯಾಲಿಯಲ್ಲಿನ ಎಲ್ಲಾ ಪ್ರಕಾರದ ಕಾರುಗಳ ಸಂಗ್ರಹದ ಭಾಗವಾಗಿರುತ್ತದೆ” ಎಂದಿದ್ದಾರೆ.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.