ಸುಬ್ರಹ್ಮಣಿಯನ್ಗೆ 14 ದಿನಗಳು ನ್ಯಾಯಾಂಗ ಬಂಧನ
Team Udayavani, Mar 9, 2022, 10:15 PM IST
ನವದೆಹಲಿ: ಎನ್ಎಸ್ಇ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ, ಅವರ ಮಾಜಿ ಸಲಹೆಗಾರ ಆನಂದ್ ಸುಬ್ರಹ್ಮಣಿಯನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನ ಕೋ-ಲೊಕೇಶನ್ ಹಗರಣದ ಹಿನ್ನೆಲೆಯಲ್ಲಿ ದೆಹಲಿ ಸಿಬಿಐ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಈ ಹಗರಣವನ್ನು ತನಿಖೆ ಮಾಡಲು ಸಿಬಿಐನಿಂದ ವಿಶೇಷ ತನಿಖಾ ಪಡೆ ನೇಮಿಸಲಾಗಿದೆ. ಇದರಲ್ಲಿ 30 ಮಂದಿ ಅಧಿಕಾರಿಗಳಿದ್ದಾರೆ.
ಈ ಬಗ್ಗೆ ನ್ಯಾಯಾಲಯಕ್ಕೆ ಹೇಳಿಕೆ ನೀಡಿದ ಸಿಬಿಐ, ಮಾ.6ರಂದು ಚಿತ್ರಾ ಮತ್ತು ಆನಂದ್ ನಡುವೆ ಜಟಾಪಟಿ ನಡೆದಿದೆ. ಇಬ್ಬರ ನಡುವೆ 2,500ಕ್ಕೂ ಅಧಿಕ ಇ-ಮೇಲ್ ವಿನಿಮಯವಾಗಿದೆ. ಆದರೂ ಆನಂದ್ ಬಗ್ಗೆ ತನಗೇನೂ ಗೊತ್ತಿಲ್ಲ ಎಂದೇ ಚಿತ್ರಾ ಹೇಳುತ್ತಿದ್ದಾರೆ ಎಂದಿದೆ.
ಇದೇ ವೇಳೆ ಚಿತ್ರಾ ಹೇಳಿರುವ ಹಿಮಾಲಯದ ಯೋಗಿಯ ಕುರಿತೂ ಕುತೂಹಲ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್