ವೈಎಸ್ಆರ್ಸಿ ಪ್ರಣಾಳಿಕೆಯನ್ನು ಪವಿತ್ರ ದಾಖಲೆ ಎಂದ ರಾಜ್ಯಪಾಲ
Team Udayavani, Jun 16, 2019, 7:58 AM IST
ಅಮರಾವತಿ: ಇತ್ತೀಚೆಗೆ ನಡೆದ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ವೇಳೆ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದ್ದ ಚುನಾವಣಾ ಪ್ರಣಾಳಿಕೆಯ ಪ್ರತಿಗಳನ್ನು ಆಂಧ್ರ ಪ್ರದೇಶ ಸರಕಾರದ ಎಲ್ಲ ಇಲಾಖೆಗಳಿಗೂ ರವಾನಿಸಲಾಗುವುದು ಎಂದು ಆ ರಾಜ್ಯದ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ತಿಳಿಸಿದ್ದಾರೆ.
ಅಮರಾವತಿಯ ವಿಧಾನಸಭೆಯಲ್ಲಿ ಶನಿವಾರ, ಜಂಟಿ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಎಸ್ಆರ್ಸಿ ಪ್ರಣಾಳಿಕೆಯು ‘ಪವಿತ್ರ ದಾಖಲೆ’ಯಾಗಿದ್ದು, ಅದು ಎಲ್ಲ ಇಲಾಖೆಗಳಲ್ಲೂ ಇರಬೇಕು. ಹಾಗಾಗಿ, ಎಲ್ಲ ಇಲಾಖೆಗಳಿಗೆ ಒಂದೊಂದು ಪ್ರತಿಯನ್ನು ರವಾನಿಸಲಾಗುವುದು. ಹೀಗಾ ಗು ವುದರಿಂದ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿ ಸುವ ಜವಾಬ್ದಾರಿಯನ್ನು ಸರಕಾರಕ್ಕೆ ನೆನಪಿಸಿದಂತಾಗುತ್ತದೆ ಎಂದರು.
ಪ್ರಣಾಳಿಕೆಯಲ್ಲಿ, ಹಿಂದಿನ ಸರಕಾರದ ಕೆಟ್ಟ ಆಡಳಿತದಿಂದಾಗಿ ಬೊಕ್ಕಸ ಬರಿದಾಗುವ ಪರಿಸ್ಥಿತಿಗೆ ತಲುಪಿದೆ. ತಾನು ಅಧಿಕಾರಕ್ಕೆ ಬಂದರೆ, ಪಾರದರ್ಶಕ ಹಾಗೂ ದಕ್ಷ ಆಡಳಿತದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹತೋಟಿಗೆ ತರುವುದಾಗಿ ವೈಎಸ್ಆರ್ಸಿ ಹೇಳಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ