ದೇಗುಲಗಳಲ್ಲಿ ಸಂಭ್ರಮವಿಲ್ಲ; ಜ.1ರಂದು ಹೊಸ ವರ್ಷ ಆಚರಿಸದಂತೆ ಆದೇಶ


Team Udayavani, Dec 25, 2017, 12:51 PM IST

Tirupati-temple.jpg

ಅಮರಾವತಿ: ಪ್ರತಿ ವರ್ಷ ಜನವರಿ 1 ಬಂತೆಂದರೆ ಆಂಧ್ರಪ್ರದೇಶದ ಬಹುತೇಕ ಎಲ್ಲ ದೇವಾಲಯಗಳೂ ಹೂವು, ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿರುತ್ತವೆ. ಭಕ್ತರೂ ದೇವಾಲಯಗಳಿಗೆ ಧಾವಿಸಿ, ವಿಶೇಷ ಪೂಜೆ, ಪ್ರಾರ್ಥನೆಗಳಲ್ಲಿ ತೊಡಗಿರುತ್ತಾರೆ. ಆದರೆ, ಇಂಥ ಸಂಭ್ರಮ ಈ ಬಾರಿಯ ಹೊಸ ವರ್ಷದಂದು ಇರುವುದಿಲ್ಲ. ಏಕೆ ಗೊತ್ತಾ? ಯಾವ ದೇವಾಲಯವೂ ಜ.1ರಂದು ಹೊಸ ವರ್ಷ ಆಚರಣೆ ಮಾಡಬಾರದು, ದೇಗುಲಗಳಲ್ಲಿ ದೀಪಾಲಂಕಾರ, ಹೂವಿನ ಅಲಂಕಾರ ಮಾಡಬಾರದು, ವಿಶೇಷ ಪೂಜೆ,  ದರ್ಶನಗಳನ್ನು ಹಮ್ಮಿಕೊಳ್ಳಬಾರದು ಎಂದು ಆಂಧ್ರದ ಎಲ್ಲ ದೇವಸ್ಥಾನಗಳಿಗೂ ಮುಜರಾಯಿ ಇಲಾಖೆ ಸುತ್ತೋಲೆ ರವಾನಿಸಿದೆ.

ಜ.1ರಂದು ಹೊಸ ವರ್ಷ ಆಚರಿಸುವುದು ಭಾರತೀಯ ವೇದ ಕಾಲದ ಸಂಸ್ಕೃತಿಯಲ್ಲ. ಶುಭಾಶಯ ವಿನಿಮಯ ಮಾಡಿಕೊಳ್ಳುವುದು, ಹಬ್ಬದಂತೆ ಹೊಸ ವರ್ಷ ಆಚರಿಸುವುದು ಭಾರತೀಯ ವೈದಿಕ ಸಂಸ್ಕೃತಿಯಲ್ಲ. ಯುಗಾದಿ ಆಚರಿಸುವುದಷ್ಟೇ ಭಾರತದ ಸಂಸ್ಕೃತಿ. ಹೀಗಾಗಿ, ಜ.1ರಂದು ಯಾವುದೇ ದೇವಾಲಯಗಳನ್ನು ಹೂವು, ದೀಪಗಳಿಂದ ಅಲಂಕರಿಸಬಾರದು. ಹಬ್ಬದ ವಾತಾವರಣ ಸೃಷ್ಟಿಸಬಾರದು ಎಂದು ರಾಜ್ಯ ಮುಜರಾಯಿ ಇಲಾಖೆಯಡಿ ಬರುವ ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌ನ ಸುತ್ತೋಲೆ ತಿಳಿಸಿದೆ.

ತಿಮ್ಮಪ್ಪನಿಗೆ ಅನ್ವಯವಾಗಲ್ಲ:
ಇತರೆ ದೇವಸ್ಥಾನಗಳಿಗೆ ಹೋಲಿಸಿದರೆ ಆಂಧ್ರದ ಅತಿದೊಡ್ಡ ದೇಗುಲವಾದ ತಿರುಮಲದಲ್ಲಂತೂ ಹೊಸ ವರ್ಷದ ದಿನ ಜನಸಂದಣಿ ಅಧಿಕವಾಗಿರುತ್ತದೆ. ಅಲ್ಲದೆ, ಇಲ್ಲಿ ವರ್ಷದ ಪ್ರತಿ ದಿನವೂ ಹೂವು, ದೀಪಗಳ ಅಲಂಕಾರ ಇದ್ದಿದ್ದೇ. ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶವು ತಿಮ್ಮಪ್ಪನ ದೇಗುಲಕ್ಕೆ ಅನ್ವಯವಾಗುವುದಿಲ್ಲ. ತಿರುಮಲವು ಸ್ವಾಯತ್ತ ಸಂಸ್ಥೆಯಾಗಿರುವ ಕಾರಣ, ನಿಯಮ ಇಲ್ಲಿಗೆ ಅನ್ವಯಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.