ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನದಲ್ಲಿ ಬರೋಬ್ಬರಿ 10 ಕೋಟಿ ರೂ. ದೇಣಿಗೆ
Team Udayavani, Jun 7, 2022, 10:21 PM IST
ತಿರುಪತಿ: ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನದಲ್ಲಿ ಬರೋಬ್ಬರಿ 10 ಕೋಟಿ ರೂ. ದೇಣಿಗೆ ಬಂದಿದೆ. ತಮಿಳುನಾಡು ಮೂಲದ ಭಕ್ತರಾಗಿರುವ ಗೋಪಾಲ ಬಾಲ ಕೃಷ್ಣ ಅವರು ತಿರುಪತಿ ತಿರುಮಲ ದೇವಸ್ಥಾನಂ(ಟಿಟಿಡಿ)ನ ವಿವಿಧ ಟ್ರಸ್ಟ್ಗಳಿಗೆ ಒಟ್ಟು 7 ಕೋಟಿ ರೂ. ದೇಣಿಗೆ ಕೊಟ್ಟಿದ್ದಾರೆ.
ಪ್ರಾಣದಾನ ಟ್ರಸ್ಟ್, ಗೋಸಂರಕ್ಷಣಾ ಟ್ರಸ್ಟ್, ಬಿಐಆರ್ಆರ್ಡಿ, ವೇದ ಪರಿರಕ್ಷಣಾ ಟ್ರಸ್ಟ್, ಅನ್ನ ಪ್ರಸಾದಂ ಟ್ರಸ್ಟ್, ಸರ್ವ ಶ್ರೇಯಸ್ ಟ್ರಸ್ಟ್ ಮತ್ತು ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ಗೆ ತಲಾ ಒಂದೊಂದು ಕೋಟಿ ರೂ. ದೇಣಿಗೆ ಕೊಡಲಾಗಿದೆ.
ಇದರ ಜತೆಯಲ್ಲಿ ಮೂರು ಖಾಸಗಿ ಸಂಸ್ಥೆಗಳು ಟಿಟಿಡಿಗೆ ತಲಾ ಒಂದೊಂದು ಕೋಟಿ ರೂ. ದೇಣಿಗೆ ಕೊಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು