ಆಂಧ್ರಪ್ರದೇಶಕ್ಕೆ ಸಿಗಲಿದೆ ಮೂರು ರಾಜಧಾನಿಗಳು: ಸಿಎಂ ಜಗನ್ಮೋಹನ ರೆಡ್ಡಿ
Team Udayavani, Dec 18, 2019, 9:06 AM IST
ಅಮರಾವತಿ: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿಗಳು ಸಿಗಲಿವೆ ಎಂದು ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ ರೆಡ್ಡಿ ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಅಮರಾವತಿಯಲ್ಲಿ ವಿಧಾನಸಭೆ ಮತ್ತು ಸಚಿವಾಲಯಗಳಿಗೆ ಸಂಬಂಧಿಸಿದಂತೆ ‘ಶಾಸಕಾಂಗ ರಾಜಧಾನಿ’ ಆಗಲಿದೆ. ಇನ್ನು ಬಂದರು ನಗರಿ ವಿಶಾಖಪಟ್ಟಣ ‘ಕಾರ್ಯಾಂಗ ರಾಜಧಾನಿ’, ಕರ್ನೂಲು ‘ನ್ಯಾಯಾಂಗ ವಿಚಾರದಲ್ಲಿ ರಾಜಧಾನಿ’ ಆಗಲಿದೆ ಎಂದು ತಿಳಿಸಿದ್ದಾರೆ.
ಈ ಪ್ರಸ್ತಾವ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಯಬೇಕಾಗಿದೆ ಎಂದು ಜಗನ್ಮೋಹನ ರೆಡ್ಡಿ ಪ್ರತಿಪಾದಿಸಿದ್ದಾರೆ. ಕರ್ನೂಲು ರಾಯಲಸೀಮೆ, ವಿಶಾಖಪಟ್ಟಣ ಉತ್ತರ ಆಂಧ್ರಪ್ರದೇಶ ವ್ಯಾಪ್ತಿಯಲ್ಲಿ ಇದೆ.
ಚಂದ್ರಬಾಬು ನಾಯ್ಡು ನೇತೃತ್ವದ ಸರಕಾರ ಜಾರಿಗೊಳಿಸಲು ಯತ್ನಿಸುತ್ತಿದ್ದ ರಾಜಧಾನಿ ಯೋಜನೆ ಜಾರಿಗೆ 3 ಲಕ್ಷ ಕೋಟಿ ರೂ.ವರೆಗೆ ವಿತ್ತೀಯ ನೆರವು ಬೇಕಾಗುತ್ತದೆ ಎಂದು ರೆಡ್ಡಿ ಹೇಳಿದ್ದಾರೆ. ಸಚಿವಾಲಯ ಮತ್ತು ಪ್ರಮುಖ ಇಲಾಖೆಗಳ ಪ್ರಧಾನ ಕಚೇರಿಗಳನ್ನು ವಿಶಾಖಪಟ್ಟಣಕ್ಕೆ ಸ್ಥಳಾಂತರ ಮಾಡುವ ಬಗ್ಗೆ ಚಿಂತನೆಗಳು ನಡೆದಿವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ