Bone Pieces: ಪ್ರಸಾದದಲ್ಲಿ ಮೂಳೆ ತುಂಡು… ತನಿಖೆಗೆ ಆದೇಶಿಸಿದ ಆಂಧ್ರದ ಶ್ರೀಶೈಲಂ ದೇವಾಲಯ
Team Udayavani, Feb 11, 2024, 4:53 PM IST
ಆಂಧ್ರಪ್ರದೇಶ: ಆಂಧ್ರದ ಶ್ರೀಶೈಲ ದೇವಸ್ಥಾನದಲ್ಲಿ ಭಕ್ತರೊಬ್ಬರಿಗೆ ನೀಡಲಾದ ಪ್ರಸಾದದಲ್ಲಿ ಅಸ್ಥಿಯ ಚೂರುಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೇವಳದ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.
ಈ ಘಟನೆಯ ಬಳಿಕ ದೇವಳದ ಅಡುಗೆಮನೆಯ ನೈರ್ಮಲ್ಯ ಮತ್ತು ನಿರ್ವಹಣೆಯ ಬಗ್ಗೆ ಕಳವಳವನ್ನು ಉಂಟು ಮಾಡಿದೆ.
ಹರೀಶ್ ರೆಡ್ಡಿ ಎಂದು ಗುರುತಿಸಲಾದ ಭಕ್ತ, ದರ್ಶನದ ನಂತರ ದೇವಳದಲ್ಲಿ ನೀಡಲಾದ ಪ್ರಸಾದವನ್ನು ಸೇವಿಸಿದ ನಂತರ ಅದರಲ್ಲಿ ಮೂಳೆಗಳನ್ನು ಪತ್ತೆ ಮಾಡಿದ್ದಾನೆ. ಕೂಡಲೇ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಸಾಕ್ಷ್ಯ ಸಮೇತ ಲಿಖಿತ ದೂರು ನೀಡಿದ್ದರು.
ಭಕ್ತರ ದೂರನ್ನು ಸ್ವೀಕರಿಸಿದ ಆಡಳಿತ ಮಂಡಳಿ ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.
ಇದನ್ನೂ ಓದಿ: Gol Gumbaz: ಪ್ರೀತಿ ಮಧುರ, ತ್ಯಾಗ ಅಮರ! ಗೋಲಗುಂಬಜ್ನಲ್ಲೊಂದು ಪ್ರೇಮದ ಕಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ