ಮಕ್ಕಳ ಮರಣ ಮೃದಂಗ: 113ಕ್ಕೇರಿಕೆ

ಮುಂದುವರಿದ ಮಿದುಳು ಜ್ವರದ ಸಾವಿನ ಪ್ರಕರಣ

Team Udayavani, Jun 20, 2019, 5:00 AM IST

d-34

ಮುಜಫ‌್ಫರಪುರ: ಬಿಹಾರದ ಮುಜಫ‌್ಫರಪುರದಲ್ಲಿ ಮಿದುಳು ಜ್ವರದಿಂದ ಅಸುನೀಗುತ್ತಿರುವ ಮಕ್ಕಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಈ ಸಂಖ್ಯೆ 113ಕ್ಕೇರಿದೆ. ಮಂಗಳವಾರ ರಾತ್ರಿ ಮತ್ತೆ 22ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂ.1ರಿಂದ ಒಟ್ಟು 518 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಪಶ್ಚಿಮ ಚಂಪಾರಣ್‌ ಜಿಲ್ಲೆಯಲ್ಲೂ ಒಂದು ಮಗು ಸಾವನ್ನಪ್ಪಿದೆ.

ಸಿಎಂ-ಡಿಸಿಎಂ ವಿರುದ್ಧ ದೂರು: ಇದೇ ವೇಳೆ, ಮಕ್ಕಳ ಸಾವಿನಿಂದ ಕಂಗೆಟ್ಟಿರುವ ಸ್ಥಳೀಯರೊಬ್ಬರು ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಡಿಸಿಎಂ ಸುಶೀಲ್ ಮೋದಿ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, ಸಹಾಯಕ ಸಚಿವ ಅಶ್ವಿ‌ನಿ ಚೌಬೆ, ರಾಜ್ಯ ಆರೋಗ್ಯ ಸಚಿವ ಮಂಗಲ್ ಪಾಂಡೆ ವಿರುದ್ಧ ಸ್ಥಳೀಯ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇವರೆಲ್ಲರ ನಿರ್ಲಕ್ಷ್ಯದಿಂದಾಗಿಯೇ ಇಷ್ಟೊಂದು ಮಕ್ಕಳು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಆಫ್ರಿಕಾದ ರಾಷ್ಟ್ರಗಳನ್ನೂ ಹಿಂದಿಕ್ಕಿದ ಮುಜಫ‌್ಪರಪುರ
ಆಫ್ರಿಕಾದಲ್ಲಿನ ಕಡು ಬಡ ರಾಷ್ಟ್ರಗಳಲ್ಲಿ ಹುಟ್ಟಿದ ಮಕ್ಕಳಿಗೆ ಅವರು ಹುಟ್ಟಿದ ಪ್ರದೇಶವೇ ನರಕವಿದ್ದಂತೆ ಎಂದು ನೀವು ಭಾವಿಸಬಹುದು. ಆದರೆ, ಬಿಹಾರದ ಮುಜಫ‌್ಫರಪುರಕ್ಕೆ ಹೋಲಿಸಿದರೆ ಆಫ್ರಿಕಾದ ರಾಷ್ಟ್ರಗಳೇ ಎಷ್ಟೋ ಮೇಲು ಎನ್ನುತ್ತದೆ ಹೊಸ ದತ್ತಾಂಶಗಳು. ಈ ಜಿಲ್ಲೆಯಲ್ಲಿ ಮಕ್ಕಳ ಪೌಷ್ಟಿಕಾಂಶ ಮತ್ತು ಆರೋಗ್ಯ ಸೇವೆಯ ಬಗ್ಗೆ ಸರ್ಕಾರಗಳು ತಲೆಕೆಡಿಸಿಕೊಂಡೇ ಇಲ್ಲ. 2016ರಿಂದ 2018ರ ಅವಧಿಯಲ್ಲೂ ಬಿಹಾರವೊಂದರಲ್ಲೇ 228 ಮಿದುಳು ಜ್ವರ ಪ್ರಕರಣ ಪತ್ತೆಯಾಗಿದ್ದು, 46 ಮಕ್ಕಳನ್ನು ಬಲಿಪಡೆದಿತ್ತು. ಮಕ್ಕಳ ಪೌಷ್ಟಿಕಾಂಶ, ಸ್ತನ್ಯಪಾನ, ಅನೀಮಿಯಾ ಸೇರಿದಂತೆ ವಿವಿಧ ಅಂಶಗಳ ಆಧಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ವಿಶ್ವಬ್ಯಾಂಕ್‌, ಯುನಿಸೆಫ್ ಜಂಟಿಯಾಗಿ ನಡೆಸಿರುವ ಅಧ್ಯಯನ ವರದಿಯಲ್ಲಿ ಮುಜಫ‌್ಫರಪುರ ಮತ್ತು ಆಫ್ರಿಕಾದ ರಾಷ್ಟ್ರಗಳಲ್ಲಿನ ಸ್ಥಿತಿಗಳನ್ನು ತುಲನೆ ಮಾಡಲಾಗಿದ್ದು, ಮುಜಫ‌್ಫರಪುರದ ಸ್ಥಿತಿಯೇ ಹೀನಾಯವಾದದ್ದು ಎಂಬುದು ತಿಳಿದುಬಂದಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.