ಅಣ್ಣಾಡಿಎಂಕೆ ಶೀಘ್ರ ಎನ್ಡಿಎ ಪಾಲುದಾರ
Team Udayavani, Aug 28, 2017, 6:50 AM IST
ನವದೆಹಲಿ: ತಮಿಳುನಾಡಿನ ಅಣ್ಣಾಡಿಎಂಕೆ ಸದ್ಯವೇ ಎನ್ಡಿಎ ಭಾಗವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಹೆಚ್ಚು ಕಡಿಮೆ ಎಲ್ಲವೂ ಮುಗಿದಿದ್ದು ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ ಎಂದು ದಕ್ಷಿಣ ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ನಾಯಕ ಹೇಳಿದ್ದಾರೆ.
ಮೋದಿ ಸರ್ಕಾರದಲ್ಲಿ ಅಣ್ಣಾಡಿಎಂಕೆ ಪಾಲುದಾರನಾಗಲಿದೆ. ಕೆಲವರು ಮೋದಿ ಸಂಪುಟದಲ್ಲಿ ಸಚಿವರಾಗಲಿದ್ದಾರೆ ಎಂದಿದ್ದಾರೆ. ಈ ನಡುವೆ, ಭಾನುವಾರ ರಾಜ್ಯಪಾಲರನ್ನು ಭೇಟಿಯಾಗಿರುವ ಡಿಎಂಕೆ, ಸಿಎಂ ಪಳನಿಸ್ವಾಮಿ ಅವರಿಗೆ ವಿಶ್ವಾಸಮತ ಸಾಬೀತುಪಡಿಸು ವಂತೆ ಸೂಚಿಸಿ ಎಂದು ಒತ್ತಾಯಿಸಿದೆ. ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ಟಿಟಿವಿ ದಿನಕರನ್ ಅವರು ಸೇಲಂ ಜಿಲ್ಲಾ ಕಾರ್ಯದರ್ಶಿ ಸ್ಥಾನದಿಂದ ಮುಖ್ಯಮಂತ್ರಿ ಪಳನಿಸ್ವಾಮಿಯನ್ನು ವಜಾ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!