ಮತ್ತೆ ಹೋರಾಟಕ್ಕಿಳಿದ ಅಣ್ಣಾ ; ಉಪವಾಸ ಸತ್ಯಾಗ್ರಹ ಆರಂಭ
Team Udayavani, Mar 23, 2018, 10:00 AM IST
ಹೊಸದಿಲ್ಲಿ : ಭ್ರಷ್ಟಾಚಾರ ವಿರೋಧಿ ಆಂದೋಲನ ನಡೆಸಿದ 7 ವರ್ಷಗಳ ಬಳಿಕ ಇದೀಗ ಮತ್ತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಲೋಕಪಾಲ ಜಾರಿಗೆ ಆಗ್ರಹಿಸಿ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
2011 ರಲ್ಲಿ ಭಾರೀ ಹೋರಾಟ ನಡೆಸಿದ್ದ ರಾಮ್ಲೀಲಾ ಮೈದಾನದಲ್ಲೇ ಅಣ್ಣಾ ಹಜಾರೆ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು ಸಾವಿರಾರು ಜನರು ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.
ಭಗತ್ ಸಿಂಗ್, ರಾಜ್ಗುರು ಮತ್ತು ಸುಖ್ದೇವ್ ಅವರ ಹುತಾತ್ಮ ದಿನವಾದ ಕಾರಣ ಮಾರ್ಚ್ 23 ರಿಂದ ಅಣ್ಣಾ ಹೋರಾಟ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
ಲೋಕ್ ಪಾಲ್ ಮಸೂದೆ ಜಾರಿಯೊಂದಿಗೆ ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನೇಮಕ, ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿದ್ದಾರೆ.
ರೈಲುಗಳ ರದ್ದು, ಆಕ್ರೋಶ
ಹೋರಾಟದಲ್ಲಿ ಪಾಲ್ಗೊಳ್ಳುಲು ಆಗಮಿಸುತ್ತಿದ್ದ ರೈಲುಗಳನ್ನು ಸರ್ಕಾರ ರದ್ದು ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಿದೆ ಎಂದು ಅಣ್ಣಾ ಹಜಾರೆ ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಲೋಕಪಾಲ ಮಸೂದೆಯನ್ನು ಕೂಡಲೆ ಜಾರಿಗೆ ತಂದು ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ