ರಾಜಕೀಯ ಸೇರದವರಿಗೆ ಮಾತ್ರ ಅಣ್ಣಾ ಸತ್ಯಾಗ್ರಹ:ಅಫಿದಾವಿತ್ ಕಡ್ಡಾಯ
Team Udayavani, Feb 28, 2018, 4:53 PM IST
ಲಕ್ನೋ : 2011ರಲ್ಲಿ ಅಭೂತಪೂರ್ವ ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ನಡೆಸಿ ದೇಶಾದ್ಯಂತ ಮಿಂಚಿನ ಸಂಚಲನಕ್ಕೆ ಕಾರಣರಾಗಿದ್ದ ಸಮಾಜ ಸೇವಾ ಕಾಯರಕರ್ತ ಅಣ್ಣಾ ಹಜಾರೆ ಅವರು ದಿಲ್ಲಿಯಲ್ಲಿ ಮುಂದಿನ ತಿಂಗಳು ಇನ್ನೊಂದು ಬೃಹತ್ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ.
ತಮ್ಮ ಈ ಸತ್ಯಾಗ್ರಹ ಆಂದೋಲನ ಸೇರಬಯಸುವವರು “ಚುನಾವಣಾ ರಾಜಕಾರಣವನ್ನು ಪ್ರವೇಶಿಸುವುದಿಲ್ಲ” ಎಂಬ ಪ್ರತಿಜ್ಞೆ ಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕಾಗುತ್ತದೆ ಎಂದು ಅಣ್ಣಾ ಹೇಳಿದ್ದಾರೆ.
80ರ ಹರೆಯ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು 2011ರ ಬೃಹತ್ ಆಂದೋಲದಲ್ಲಿ ಪಾಲ್ಗೊಂಡಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಿತ ಹಲವು ನಾಯಕರು ರಾಷ್ಟ್ರ ರಾಜಕಾರಣಕ್ಕೆ ಜಿಗಿದಿದ್ದರು.
ಈ ಬಾರಿಯ ತಮ್ಮ ಆಂದೋಲನದಲ್ಲಿ ಪಾಲ್ಗೊಳ್ಳುವವರು ತಾವು ಭವಿಷ್ಯದಲ್ಲಿ ರಾಜಕೀಯ ರಂಗವನ್ನು ಸೇರುವುದಿಲ್ಲ ಎಂದು ಕಡ್ಡಾಯವಾಗಿ ಅಫಿದಾವಿತ್ ಬರೆದುಕೊಡಬೇಕು ಎಂದು ಅಣ್ಣಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ