ಪ.ಬಂಗಾಲದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಶವ ಪತ್ತೆ
Team Udayavani, Jun 2, 2018, 3:44 PM IST
ಕೋಲ್ಕತ : ಪುರೂಲಿಯಾದ ಬಲರಾಮ್ಪುರದ ಡಾಭಾ ಗ್ರಾಮದಲ್ಲಿ ಕಂಬವೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಶವ ನೇತಾಡುತ್ತಿರುವುದು ಇಂದು ಶನಿವಾರ ಕಂಡು ಬಂದಿರುವುದಾಗಿ ವರದಿಯಾಗಿದೆ.
32ರ ಹರೆಯದ ತನ್ನ ಕಾರ್ಯಕರ್ತ ದುಲಾಲ್ ಕುಮಾರ್ನ ಕೊಲೆಯ ಹಿಂದೆ ಟಿಎಂಸಿಯ ಕೈವಾಡವಿದೆ ಎಂದು ಬಿಜೆಪಿ ಈ ಘಟನೆಗೆ ಪ್ರತಿಕ್ರಿಯೆ ನೀಡಿದೆ. ದುಲಾಲ್ ಕುಮಾರ್ ನಿನ್ನೆ ಶುಕ್ರವಾರದಿಂದ ನಾಪತ್ತೆಯಾಗಿದ್ದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರು ಟ್ವಿಟರ್ನಲ್ಲಿ “ದುಲಾಲ್ ಕೊಲೆ ಕಳೆದ ಬುಧವಾರ ಕೊಲೆಗೀಡಾಗಿದ್ದ ತ್ರಿಲೋಚನ ಮಹಾತೋ ಕೊಲೆ ರೀತಿಯಲ್ಲೇ ನಡೆದಿದೆ’ ಎಂದು ಹೇಳಿದ್ದಾರೆ.
20 ವರ್ಷಪ್ರಾಯದ ತ್ರಿಲೋಚನ ಮಹಾತೋ ಅವರ ಶವ ಬಲರಾಮಪುರದ ಪುರೂಲಿಯದ ಮರವೊಂದರಲ್ಲಿ ನೇತಾಡುತ್ತಿದ್ದುದು ಕಂಡು ಬಂದಿತ್ತು. ಆತನ ಟಿ-ಶರ್ಟ್ನಲ್ಲಿ ಬಿಜೆಪಿಗೆ ಬೆಂಬಲಿಸುವ ಆರೋಪದ ಬರಹ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ