![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮುಂಬಯಿಯಲ್ಲಿ ಇನ್ನೊಂದು ಮೇಲ್ಸೇತುವೆ ಕುಸಿವ ಭೀತಿ: ಪೊಲೀಸ್ ಎಚ್ಚರಿಕೆ
Team Udayavani, Jul 4, 2018, 11:09 AM IST
![mumbai-bridge-collapse-700.jpg](https://www.udayavani.com/wp-content/uploads/2018/07/4/mumbai-bridge-collapse-700-620x348.jpg)
ಮುಂಬಯಿ : ಅಂಧೇರಿ ಮೇಲ್ಸೇತುವೆ ಕುಸಿದ ಒಂದು ದಿನದ ತರುವಾಯ ಇದೀಗ ಗ್ರ್ಯಾಂಟ್ ರೋಡ್ ಸ್ಟೇಶನ್ ನಲ್ಲಿನ ಇನ್ನೊಂದು ಮೇಲ್ಸೇತುವೆ ಕುಸಿಯುವ ಭೀತಿ ಇದೆ; ಈ ಬಗ್ಗೆ ಮುಂಬಯಿ ಪೊಲೀಸರು ಇಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಕೆನಡಿ ಸೇತುವೆ ಕಡೆಗೆ ಸಾಗುವ ಮೋಟಾರು ವಾಹನಗಳನ್ನು ನಾನಾ ಚೌಕ್ ಮೂಲಕ ಸಾಗುವಂತೆ ಸೂಚಿಸಲಾಗಿದೆ.
ಮುಂಬಯಿ ಪೊಲೀಸರು ಇಂದು ಟ್ವಿಟರ್ ಮೂಲಕ ಗ್ರಾಂಟ್ ರೋಡ್ ಸ್ಟೇಶನ್ ಮೇಲ್ಸೇತುವೆಯಲ್ಲಿ ಬಿರುಕು ಕಂಡು ಬಂದಿರುವುದರಿಂದ ಅದು ಕುಸಿಯುವ ಸಾಧ್ಯತ ಇದೆ ಎಂಬ ಎಚ್ಚರಿಕೆಯನ್ನು ನೀಡಿದರು.
ಮುಂಬಯಿ ಮಹಾ ನಗರಿಯಲ್ಲಿ ನಿನ್ನೆ ಮಂಗಳವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಇದರ ಪರಿಣಾಮವಾಗಿ ನಿನ್ನೆ ಸೌತ್ ಎಂಡ್ನಲ್ಲಿ ವಿಲೇ ಪಾರ್ಲೆ ಕಡೆಗೆ ಹೋಗುವ ಅಂಧೇರಿ ಸ್ಟೇಶನ್ ಸಮೀಪ ರೈಲು ಹಳಿಯ ಮೇಲೆ ಮೇಲ್ ಸೇತುವೆ ಕುಸಿದಿತ್ತು. ಇದರ ಪರಿಣಾಮವಾಗಿ ಆರು ಮಂದಿ ಗಾಯಗೊಂಡಿದ್ದರು. ಇಬ್ಬರನ್ನು ಅವಶೇಷಗಳ ಎಡೆಯಿಂದ ಮೇಲೆತ್ತಿ ಪಾರುಗೊಳಿಸಲಾಗಿತ್ತು.
ಗೋಖಲೆ ಎಂದೇ ಪ್ರಸಿದ್ಧವಾಗಿದ್ದ ಈ ಸೇತುವೆ ಅಂಧೇರಿ ಪೂರ್ವ ಮತ್ತು ಪಶ್ಚಿಮ ನಡುವೆ ಸಂಪರ್ಕ ಕಲ್ಪಿಸುವ ಸೇತುವೆಯಾಗಿತ್ತು. ಇದರ ಕುಸಿತದ ಪರಿಣಾಮವಾಗಿ ತೀವ್ರ ತೊಂದರೆಗೆ ಗುರಿಯಾದವರು ಡಬ್ಟಾವಾಲಾಗಳು; ಇವರು ವೆಸ್ಟ್ರ್ನ್ ಲೈನಿನ ಹಲವು ತಾಣಗಳಲ್ಲಿ ಸಿಲುಕಿಕೊಂಡಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.