ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ
Team Udayavani, Aug 15, 2022, 11:20 PM IST
ಹೊಸದಿಲ್ಲಿ: ಶಾರ್ಜಾದಿಂದ ಹೈದರಾಬಾದ್ಗೆ ಹೊರಟಿದ್ದ ಇಂಡಿಗೋ ವಿಮಾನವು ಪಾಕಿಸ್ಥಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ನಡೆದಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದೇ ಇದಕ್ಕೆ ಕಾರಣ. ಕಳೆದ 2 ವಾರಗಳಲ್ಲಿ ಈ ರೀತಿ ಪಾಕಿಸ್ಥಾನದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಿದ ಭಾರತದ ಎರಡನೇ ವಿಮಾನವಿದು.
ಶಾರ್ಜಾದಿಂದ ಹೊರಟಿದ್ದ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷವಿರುವುದು ಪೈಲಟ್ನ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆ ಯಲ್ಲಿ ಕೂಡಲೇ ವಿಮಾನವನ್ನು ಪಾಕಿಸ್ಥಾನದ ಕರಾಚಿಯತ್ತ ತಿರುಗಿಸಲಾಯಿತು. ಅಲ್ಲಿನ ಅಧಿಕಾರಿಗಳ ಅನುಮತಿ ಪಡೆದು ವಿಮಾನ ವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಜತೆಗೆ, ಪ್ರಯಾಣಿಕರನ್ನು ಭಾರತಕ್ಕೆ ಕರೆತರುವ ಸಲುವಾಗಿ ಬೇರೊಂದು ಹೆಚ್ಚುವರಿ ವಿಮಾನ ವನ್ನು ಕರಾಚಿಗೆ ಕಳುಹಿಸಲಾಗಿದೆ ಎಂದು ಇಂಡಿಗೋ ಏರ್ಲೈನ್ಸ್ ತಿಳಿಸಿದೆ.
ಜುಲೈ 5ರಂದು ಸ್ಪೈಸ್ಜೆಟ್ನ ದಿಲ್ಲಿ- ದುಬಾೖ ವಿಮಾನದ ಇಂಧನ ಸೂಚಕದಲ್ಲಿ ಲೋಪ ಕಂಡುಬಂದ ಕಾರಣ, ವಿಮಾನವನ್ನು ಪಾಕಿಸ್ಥಾನದ ಕರಾಚಿಯಲ್ಲಿ ಭೂಸ್ಪರ್ಶ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ