ಕಾಂಗ್ರೆಸ್ ಪಕ್ಷದ ಕೊಲ್ಲಂ ಮಾಜಿ ಸಂಸದ ಎಸ್ ಕೃಷ್ಣ ಕುಮಾರ್ ಬಿಜೆಪಿಗೆ ಸೇರ್ಪಡೆ
Team Udayavani, Apr 20, 2019, 5:51 PM IST
ಹೊಸದಿಲ್ಲಿ : ಕಾಂಗ್ರೆಸ್ ಪಕ್ಷಕ್ಕೆ ಒದಗಿರುವ ಇನ್ನೊಂದು ಹಿನ್ನಡೆ ಎಂಬ ರೀತಿಯಲ್ಲಿ ಆ ಪಕ್ಷದ ಕೊಲ್ಲಂ ಕ್ಷೇತ್ರದ ಮಾಜಿ ಸಂಸದ ಎಸ್ ಕೃಷ್ಣ ಕುಮಾರ್ ಅವರಿಂದು ಭಾರತೀಯ ಜನತಾ ಪಕ್ಷ ಸೇರಿದರು.
ರಾಷ್ಟ್ರ ರಾಜಧಾನಿಯಲ್ಲಿ, ಬಿಜೆಪಿ ನಾಯಕರ ಸಮ್ಮುಖದಲ್ಲಿ, ಕುಮಾರ್ ಅವರನ್ನು ಕೇಸರಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.
ಕುಮಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಬಿಜೆಪಿ ನಾಯಕ ಶಹನವಾಜ್ ಹುಸೇನ್ ಅವರು, ಕುಮಾರ್ ಅವರ ಸೇರ್ಪಡೆಯಿಂದ ಕೇಸರಿ ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!