ಯೋಧರ ಹತ್ಯೆಗೆ ಪ್ರತೀಕಾರ!
Team Udayavani, Sep 30, 2018, 6:00 AM IST
ಹೊಸದಿಲ್ಲಿ: ಸರ್ಜಿಕಲ್ ದಾಳಿಯ 2 ವರ್ಷಗಳ ಸಂಭ್ರಮಾಚರಣೆ ಆರಂಭ ದಿನದಂದೇ ಗಡಿಯಲ್ಲಿ ಮತ್ತೂಂದು ಸರ್ಜಿಕಲ್ ದಾಳಿ ನಡೆಸಲಾಗಿದೆಯೇ? ಈ ಅನುಮಾನ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆಯಿಂದ ಹುಟ್ಟಿದೆ. ಕೆಲವು ದಿನಗಳ ಹಿಂದೆ ಗಡಿಯಲ್ಲಿ ನಡೆದ ಭಾರತದ ಯೋಧನ ಅಮಾನವೀಯ ಹತ್ಯೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಏನೋ ಮಾಡಿದ್ದೇವೆ, ಹೇಳುವುದಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಅಷ್ಟೇ ಅಲ್ಲ, ಬಿಎಸ್ಎಫ್ ಪ್ರಧಾನ ನಿರ್ದೇಶಕ ಕೆ.ಕೆ. ಶರ್ಮಾ ಕೂಡ, ಪ್ರತೀಕಾರವಾಗಿ ಗಡಿ ನಿಯಂತ್ರಣ ರೇಖೆಯಲ್ಲಿ ಸೂಕ್ತ ಕ್ರಮ ಕೈಗೊಂಡಿ ದ್ದೇವೆ ಎಂದಿದ್ದಾರೆ. ನಮ್ಮ ಪ್ರತಿಕ್ರಿಯೆ ಅವರಿಗೆ ಭಾರೀ ಪ್ರಮಾಣದ ಹಾನಿ ಮಾಡಿದೆ. ನಾವು ಇದನ್ನು ಮಾಡುತ್ತಲೇ ಇರುತ್ತೇವೆ ಎಂದೂ ಎಚ್ಚರಿಸಿದ್ದಾರೆ. ನರೇಂದ್ರ ಸಿಂಗ್ ಹತ್ಯೆಗೈದ ದಿನ ಗಡಿಯಲ್ಲಿ ಪಾಕ್ ಪ್ರದೇಶ ಸ್ಥಳಾಂತರ ಮಾಡಲಾಗಿತ್ತು. ನಾವು ಪ್ರತಿದಾಳಿ ನಡೆಸುತ್ತೇವೆ ಎಂಬುದೇ ಇದಕ್ಕೆ ಕಾರಣ. ನಾವು ಆಗಲೇ ಪ್ರತಿದಾಳಿ ನಡೆಸಿದ್ದರೆ ಪ್ರಯೋಜನ ಇರುತ್ತಿರಲಿಲ್ಲ ಎಂದೂ ಅವರು ಹೇಳಿದ್ದಾರೆ.
ರಾಜನಾಥ್ ಹೇಳಿದ್ದೇನು?
ಪ್ರತೀಕಾರವಾಗಿ ಏನೋ ಮಾಡಿ ದ್ದೇವೆ. ನಾನು ಹೇಳುವುದಿಲ್ಲ. ಹೇಳುವಂತೆಯೂ ಇಲ್ಲ. 2-3 ದಿನದ ಹಿಂದೆ ತಕ್ಕ ಪಾಠ ಕಲಿಸಿದ್ದೇವೆ. ಮುಂದೆಯೂ ನೋಡಿ, ಏನಾಗುತ್ತದೆ ಎಂದು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್