ಅಲಹಾಬಾದ್‌ನ ಪ್ರಶಾಂತ್‌ ಮಿಶ್ರಾ ರಚಿಸಿದ ವಿನ್ಯಾಸ : ಲೋಕಪಾಲಕ್ಕೆ ಚಿಹ್ನೆ, ಧ್ಯೇಯವಾಕ್ಯ


Team Udayavani, Nov 27, 2019, 8:27 AM IST

Lokpal-Logo-730

ಹೊಸದಿಲ್ಲಿ: ದೇಶದ ಮೊದಲ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ ಲೋಕಪಾಲಕ್ಕೆ ಹೊಸ ಚಿಹ್ನೆ (ಲೋಗೋ), ಧ್ಯೇಯ ವಾಕ್ಯ ಸಿಕ್ಕಿದೆ. ಕೇಂದ್ರ ಸಿಬಂದಿ ಖಾತೆಯೇ ಸ್ವತಃ ಧ್ಯೇಯ ವಾಕ್ಯ ರೂಪಿಸಿದೆ. ಚಿಹ್ನೆಯನ್ನು ಜನರಿಂದ ಬಂದಿರುವುದನ್ನು ಆಯ್ಕೆ ಮಾಡಲಾಗಿದೆ. ಆರು ಸಾವಿರಕ್ಕೂ ಅಧಿಕ ಧ್ಯೇಯ ವಾಕ್ಯಕ್ಕಾಗಿನ ಪ್ರತಿಕ್ರಿಯೆಗಳಲ್ಲಿ ಯಾವುದೂ ತೃಪ್ತಿಕರವಾಗಿ ಇರಲಿಲ್ಲ. ಮೂರು ಹಂತಗಳಲ್ಲಿ ಅವುಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಅಲಹಾಬಾದ್‌ನ ಪ್ರಶಾಂತ್‌ ಮಿಶ್ರಾ ಎಂಬುವರು ವಿನ್ಯಾಸಗೊಳಿಸಿದ ಚಿಹ್ನೆಯನ್ನು ಪರಿಗಣಿಸಲಾಯಿತು.

ಹೇಗಿದೆ ಚಿಹ್ನೆ?: ‘ಲೋಕ’ ಎಂದರೆ ಜನರು, ‘ಪಾಲ್‌’ ಎಂದರೆ ‘ಜನರ ರಕ್ಷಕ’. ಹೀಗಾಗಿ ‘ಜನರ ರಕ್ಷಕ’ ಎಂದು ವಿನ್ಯಾಸಕಾರ ಮಿಶ್ರಾ ಹೇಳಿದ್ದಾರೆ. ಅದರಲ್ಲಿ ಒಂಬುಡ್ಸ್‌ಮನ್‌, ಜನರು (ಮೂರು ಮುಖಗಳು ಇವೆ), ಜಾಗೃತವಾಗಿರುವುದು (ಅಶೋಕ ಚಕ್ರದ ಕಣ್ಣಿನ ಗೊಂಬೆ), ಕಾನೂನು (ಕಿತ್ತಳೆ ಬಣ್ಣದಲ್ಲಿರುವ ಪುಸ್ತಕ), ನ್ಯಾಯಾಂಗ (ಎರಡೂ ಕೈಗಳಲ್ಲಿ ತ್ರಿವರ್ಣಗಳ ಮೂಲಕ ವಿಶೇಷ ರೀತಿಯಲ್ಲಿ ಹಿಡಿದುಕೊಂಡಿರುವ ವ್ಯವಸ್ಥೆ) ಇದೆ ಎಂದಿದ್ದಾರೆ.

ಧ್ಯೇಯ ವಾಕ್ಯ: ‘ಮತ್ತೂಬ್ಬರ ಸಂಪತ್ತಿನ ಮೇಲೆ ದುರಾಸೆಪಡುವುದು ಬೇಡ’ ಎಂಬ ಈಶಾಬಸೋಪನಿಷತ್‌ನ ಶ್ಲೋಕದಿಂದ ಅದನ್ನು ಆಯ್ದುಕೊಳ್ಳಲಾಗಿದೆ. ಕಳೆದ ತಿಂಗಳ 19ರಂದು ನಡೆದಿದ್ದ ಸಭೆಯಲ್ಲಿ ಬಂದಿರುವ ಆರು ಸಾವಿರ ಪ್ರತಿಕ್ರಿಯೆಗಳಲ್ಲಿ ಯಾವುದೂ ಸರಿ ಹೊಂದದೇ ಇರುವುದರಿಂದ ಸಚಿವಾಲಯ ಮಟ್ಟದಲ್ಲಿಯೇ ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತು.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.