ಕಣಿವೆ ರಾಜ್ಯದಲ್ಲಿ ಯಾರೇ ಶಾಂತಿ ಕದಡಿದ್ರೂ ಅವರಿಗೆ ತಕ್ಕ ಶಾಸ್ತಿ: ಪಾಕ್ ಗೆ ಭಾರತೀಯ ಸೇನೆ
Team Udayavani, Aug 9, 2019, 6:32 PM IST
ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕೆ ಕುಮ್ಮಕ್ಕು ನೀಡಿ ಕಾಶ್ಮೀರದಲ್ಲಿ ಯಾರೇ ಆಗಲಿ ಶಾಂತಿ ಕದಡುವ ಪ್ರಯತ್ನ ಮಾಡಿದಲ್ಲಿ ಅಂತಹವರನ್ನು ಕೊನೆಗಾಣಿಸುವುದಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಶುಕ್ರವಾರ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಕಣಿವೆ ರಾಜ್ಯದಲ್ಲಿ ಪಾಕಿಸ್ತಾನ ಮತ್ತು ಅದರ ಸೇನೆ ಯಾವಾಗಲೂ ಶಾಂತಿ ಕದಡುವ ಕೆಲಸದಲ್ಲಿ ಶಾಮೀಲಾಗಿರುತ್ತದೆ. ಅಲ್ಲದೇ ಅದನ್ನು ಮುಂದುವರಿಸುವುದು ಅದರ ಚಾಳಿಯಾಗಿದೆ ಎಂದು ಸಂದರ್ಶನವೊಂದರಲ್ಲಿ ಭಾರತೀಯ ಸೇನಾಪಡೆಯ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಕೆಜೆಎಸ್ ಧಿಲ್ಲೋನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಣಿವೆ ಪ್ರದೇಶದಲ್ಲಿನ ಬೆಳವಣಿಗೆ ಬಗ್ಗೆ ಪಾಕಿಸ್ತಾನ ಬೆದರಿಕೆ ಹಾಕುತ್ತಿರುವುದನ್ನು ಈ ಹಿಂದಿನಿಂದಲೂ ಇದ್ದಿದ್ದು, ಇನ್ಮುಂದೆ ಅಂತಹ ದುಸ್ಸಾಹಸಕ್ಕೆ ಅವಕಾಶ ಕೊಡಲ್ಲ. ಯಾರೇ ಆಗಲಿ ಕಣಿವೆ ಪ್ರದೇಶಕ್ಕೆ ಬಂದು ಶಾಂತಿ ಕದಡಲು ಪ್ರಯತ್ನಿಸುತ್ತಾರೋ ಅಂತಹವರನ್ನು ಕೊನೆಗಾಣಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil