ಸರವಣ ಭವನ ಮಾಲೀಕ ನಿಧನ
Team Udayavani, Jul 19, 2019, 5:00 AM IST
ಚೆನ್ನೈ: ತಮಿಳುನಾಡಿನ ‘ಸರವಣ ಭವನ’ ರೆಸ್ಟೋರೆಂಟ್ಗಳ ಮಾಲೀಕ ಆರ್. ರಾಜಗೋಪಾಲ್, ಗುರುವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ‘ಸೆಪ್ಟಿಕ್ ಶಾಕ್’ನಿಂದ ಮೃತರಾಗಿ ರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. 2001ರಲ್ಲಿ ‘ಸರವಣ ಭವನ’ದ ಉದ್ಯೋಗಿ ಯೊಬ್ಬರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ರಾಜಗೋಪಾಲ್ಗೆ, ಜು. 9ರಂದು ಆ್ಯಂಬುಲೆನ್ಸ್ನಲ್ಲಿ ಮದ್ರಾಸ್ ಹೈಕೋರ್ಟ್ಗೆ ಆಗಮಿಸಿ ಶರಣಾಗಿದ್ದರು. ಹೃದಯಾಘಾತವಾದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು