ಬ್ಲ್ಯಾಕ್‌ಮೇಲ್ ಮಾಡಿ ಕೋಟಿ ಸಂಪಾದಿಸಿದಳು!

ಶ್ರೀಮಂತರನ್ನು ಲೈಂಗಿಕ ಬಲೆಗೆ ಬೀಳಿಸಿದ್ದ ಅರ್ಚನಾ ಬಗ್ಗೆ ಸಿನಿಮಾ

Team Udayavani, Oct 15, 2022, 7:45 AM IST

thumb news cinema life story

ಭುವನೇಶ್ವರ: ಒಡಿಶಾದ ಬಡತನದ ಕೇಂದ್ರ ಎಂದು ಬಿಂಬಿಸಲ್ಪಟ್ಟಿರುವ ಕಾಳಹಂಡಿ ಜಿಲ್ಲೆಯ 26 ವರ್ಷದ ಮಹಿಳೆ ಅರ್ಚನಾ ನಾಗ್‌ ಇವತ್ತು ಕೋಟ್ಯಧಿಪತಿ!

ಶ್ರೀಮಂತರು, ಪ್ರಭಾವಿಗಳ ಖಾಸಗಿ ಕ್ಷಣಗಳ ಚಿತ್ರಗಳನ್ನಿಟ್ಟುಕೊಂಡು, ಅವರನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಆಕೆ ಕಳೆದ ವಾರವೇ ಬಂಧನಕ್ಕೊಳಗಾಗಿದ್ದಾಳೆ. ಈಗ ಆಕೆಯ ವಿರುದ್ಧ ವಸೂಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇನ್ನೂ ವಿಶೇಷ ಗೊತ್ತಾ? ಒಡಿಶಾ ಚಿತ್ರನಿರ್ದೇಶಕರೊಬ್ಬರು ಆಕೆಯ ಬಗ್ಗೆ ಸಿನಿಮಾ ಮಾಡಲು ಸಿದ್ಧವಾಗಿದ್ದಾರೆ.

ಒಂದು ಕಾಲದಲ್ಲಿ ಬಡವಳಾಗಿದ್ದ ಅರ್ಚನಾ ಈಗ ಭವ್ಯ ಬಂಗಲೆಯನ್ನು ಹೊಂದಿದ್ದಾಳೆ. ಮನೆಯ ಆಂತರಿಕ ವಿನ್ಯಾಸಕ್ಕೆ ವಿದೇಶಗಳಿಂದ ತರಿಸಲಾದ ವಸ್ತುಗಳನ್ನೇ ಬಳಸಲಾಗಿದೆ. ಐಷಾರಾಮಿ ಕಾರುಗಳು, 4 ಹೈಬ್ರಿಡ್‌ ಶ್ವಾನಗಳು, ಒಂದು ಬಿಳಿ ಬಣ್ಣದ ಕುದುರೆ ಸೇರಿದಂತೆ ಎಲ್ಲ ವೈಭೋಗಗಳನ್ನೂ ಆಕೆ ಅನುಭವಿಸುತ್ತಿದ್ದಾಳೆ.

2015ರಲ್ಲಿ ಭುವನೇಶ್ವರಕ್ಕೆ ಬಂದು ಖಾಸಗಿ ಭದ್ರತಾ ಸಂಸ್ಥೆಯಲ್ಲಿ ಕೆಲಸ ಆರಂಭಿಸಿದ ಆಕೆ, ನಂತರ ಬ್ಯೂಟಿಪಾರ್ಲರ್‌ ತೆರೆದರು. 2018ರಲ್ಲಿ ಜಗಬಂಧು ಚಂದ್‌ ಎಂಬವರನ್ನು ಮದುವೆಯಾದಳು. ಬ್ಯೂಟಿ ಪಾರ್ಲರ್‌ ಜತೆಗೆ ವೇಶ್ಯಾವಾಟಿಕೆ ದಂಧೆಯನ್ನೂ ನಡೆಸುತ್ತಿದ್ದಳು. ಜಗಬಂಧುಗೆ ಹಳೆಯ ಕಾರುಗಳ ಶೋರೂಮ್‌ ಇತ್ತು. ಹೀಗಾಗಿ ಅವರಿಗೆ ಶ್ರೀಮಂತರು, ಉದ್ಯಮಿಗಳು, ರಾಜಕಾರಣಿಗಳು, ಪ್ರಭಾವಿಗಳ ಸಂಪರ್ಕವಿತ್ತು. ಇದೇ ಸಂಪರ್ಕವನ್ನು ಬಳಸಿಕೊಂಡ ಅರ್ಚನಾ, 18ಕ್ಕೂ ಹೆಚ್ಚು ಶಾಸಕರು, ಸಚಿವರು, ಶ್ರೀಮಂತರು, ಪ್ರಭಾವಿಗಳಿಗೆ ಹೆಣ್ಣುಮಕ್ಕಳನ್ನು ಪೂರೈಸುತ್ತಿದ್ದಳು. ಅವರು ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಚಿತ್ರಗಳು, ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದಳು!

ಸಿನಿಮಾ ನಿರ್ಮಾಪಕರೊಬ್ಬರು ದೂರು ನೀಡಿ, ತನ್ನಿಂದ 3 ಕೋಟಿ ರೂ. ಕೇಳುತ್ತಿದ್ದಾರೆ ಅರ್ಚನಾ ಎಂದು ಆರೋಪಿಸಿದ್ದರು. ಹೀಗಾಗಿ, ಪ್ರಕರಣ ಬೆಳಕಿಗೆ ಬಂದು ಅ.6ರಂದು ಅರ್ಚನಾಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.