![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
ಅಂಗಡಿಗಳಿಗೆ ಕ್ಯೂ ಆರ್ ಕೋಡ್ ಕಡ್ಡಾಯ?
Team Udayavani, May 14, 2019, 6:00 AM IST
![26](https://www.udayavani.com/wp-content/uploads/2019/05/26-8-620x465.jpg)
ಹೊಸದಿಲ್ಲಿ: ಅಂಗಡಿಗಳು ಕ್ಯೂಆರ್ ಕೋಡ್ ಆಧರಿತ ಪಾವತಿ ವಿಧಾನವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಕಾನೂನು ರೂಪಿಸಲು ಸರಕಾರ ಚಿಂತನೆ ನಡೆಸಿದೆ. ಚುನಾವಣೆ ಮುಗಿದು ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಈ ವ್ಯವಸ್ಥೆ ಜಾರಿಗೆ ಬರಲಿದೆ. ನಗದು ಬದಲಿಗೆ ಡಿಜಿಟಲ್ ರೂಪದಲ್ಲೇ ವಹಿವಾಟನ್ನು ಪ್ರೋತ್ಸಾಹಿಸುವ ಡಿಜಿಟಲ್ ಇಂಡಿಯಾ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ. ಅಲ್ಲದೆ, ಡಿಜಿಟಲ್ ಮೂಲಕ ಪಾವತಿ ಸ್ವೀಕರಿಸಿದರೆ ಸಣ್ಣ ಉದ್ಯಮಿಗಳಿಗೆ ಜಿಎಸ್ಟಿಯಲ್ಲಿ ರಿಯಾಯಿತಿ ನೀಡುವ ಪ್ರಸ್ತಾವನೆಯೂ ಈಗಾಗಲೇ ಜಿಎಸ್ಟಿ ಸಮಿತಿ ಮುಂದಿದೆ. ಹೊಸ ವ್ಯವಸ್ಥೆಯಿಂದ ಸಣ್ಣ ಉದ್ಯಮಿ ಗಳಿಗೆ ಅನುಕೂಲವಾಗಲಿದೆ. ನಂತರದ ಹಂತದಲ್ಲಿ ಇನ್ವಾಯ್ಸ ಮೇಲೆ ಕ್ಯೂ ಆರ್ ಕೋಡ್ ಮುದ್ರಿಸುವುದೂ ಕಡ್ಡಾ ಯವಾಗುವ ಸಾಧ್ಯತೆಯಿದೆ. ಇದರಲ್ಲಿ ಗ್ರಾಹಕರ ಫೋನ್ ಸಂಖ್ಯೆ, ಖರೀದಿಸಿದ ವಸ್ತುವಿನ ವಿವರ ಸೇರಿದಂತೆ ಮಹತ್ವದ ವಿವರಗಳನ್ನು ದಾಖಲಿಸಲಾಗಿರುತ್ತದೆ. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಚಿಲ್ಲರೆ ಮಳಿಗೆಗಳಲ್ಲಿ ಡಿಜಿಟಲ್ ಪಾವತಿ ಕಡ್ಡಾಯವಾಗಿದೆ.
ಟಾಪ್ ನ್ಯೂಸ್
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.