ಐಎಂ ಉಗ್ರ ಆರಿಜ್‌ ಅರೆಸ್ಟ್‌


Team Udayavani, Feb 15, 2018, 10:50 AM IST

ariz.jpg

ಹೊಸದಿಲ್ಲಿ: ಉಡುಪಿಯಿಂದ ಹೊಸದಿಲ್ಲಿಗೆ 2008ರ ಸೆಪ್ಟೆಂಬರ್‌ನಲ್ಲಿ ಸ್ಫೋಟಕಗಳನ್ನು ತೆಗೆದುಕೊಂಡು ಹೋಗಿದ್ದ ಇಂಡಿಯನ್‌ ಮುಜಾಹಿದೀನ್‌ ಉಗ್ರ ಆರಿಜ್‌ ಖಾನ್‌ ಅಲಿಯಾಸ್‌ ಜುನೈದ್‌ (32)ನನ್ನು ಬಂಧಿಸಲಾಗಿದೆ.

ಭಾರತ ಮತ್ತು ನೇಪಾಳ ಗಡಿ ಪ್ರದೇಶದಲ್ಲಿ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ ಹೊಸದಿಲ್ಲಿಯ ಪೊಲೀಸ್‌ ಇಲಾಖೆಯ ವಿಶೇಷ ತಂಡ ಮಂಗಳವಾರ ಬಂಧಿಸಿದೆ.  2008ರಲ್ಲಿ ಹೊಸದಿಲ್ಲಿಯ ಬಾತ್ಲಾ ಎನ್‌ಕೌಂಟರ್‌ ವೇಳೆ ಇದ್ದ ನಾಲ್ವರು ಉಗ್ರರಲ್ಲಿ ಈತನೂ ಒಬ್ಬ ಎಂಬ ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ. ಈತ ಉತ್ತರ ಪ್ರದೇಶ, ಗುಜರಾತ್‌ನ ಅಹಮದಾಬಾದ್‌, ರಾಜಸ್ಥಾನದ ಜೈಪುರ ಸೇರಿದಂತೆ ದೇಶದ ಹಲವೆಡೆ ನಡೆದ ಬಾಂಬ್‌ ಸ್ಫೋಟಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ವಿಶೇಷ ತಂಡದ ಡಿ.ಸಿ.ಪಿ.ಪ್ರದೀಪ್‌ ಸಿಂಗ್‌ ಖುಶ್ವಾಹ ಹೇಳಿದ್ದಾರೆ. ಇದೊಂದು ಭರ್ಜರಿ ಯಶಸ್ಸು ಎಂದು ಹೇಳಿರುವ ಅವರು ಈತ 2008ರಲ್ಲಿ ದೇಶಾದ್ಯಂತ ಕೋಲಾಹಲಕ್ಕೆ ಕಾರಣವಾಗಿದ್ದ ಬಾತ್ಲಾ ಎನ್‌ಕೌಂಟರ್‌ನಲ್ಲಿಯೂ ಭಾಗಿಯಾಗಿದ್ದ. 2008ರ ಸೆ.19ರಂದು ನಡೆದಿದ್ದ ಎನ್‌ಕೌಂಟರ್‌ನಲ್ಲಿ ಇಬ್ಬರು ಇಂಡಿಯನ್‌ ಮುಜಾಹಿದೀನ್‌ ಉಗ್ರರು ಹತರಾಗಿದ್ದರು. ಅವರಿಬ್ಬರ ಜತೆ ಆರಿಜ್‌ ಖಾನ್‌ ಮತ್ತು ಅಬ್ದುಲ್‌ ಸಭಾನ್‌ ಖುರೇಷಿ ಎಂಬಾತನೂ ಇದ್ದ ಎಂದು ಖುಶ್ವಾಹ ಹೇಳಿದ್ದಾರೆ.

2008ರಲ್ಲಿ ಹೊಸದಿಲ್ಲಿಯಲ್ಲಿ ನಡೆದಿದ್ದ ಸ್ಫೋಟದಲ್ಲಿ 30 ಮಂದಿ ಅಸುನೀಗಿ, 100 ಮಂದಿ ಗಾಯಗೊಂಡಿದ್ದರು. ದಿಲ್ಲಿ ಸ್ಫೋಟಕ್ಕೆ ಕರ್ನಾಟಕದ ಉಡುಪಿಯಿಂದ ಆತನ ಸ್ನೇಹಿತರಾದ ಮೊಹಮ್ಮದ್‌ ಸಯೀದ್‌, ಖಾಲಿದ್‌ ಅಲಿಯಾಸ್‌ ಕೋಡಿ ಎಂಬುವರ ಜತೆಗೂಡಿ ತಂದಿದ್ದ. ಹೊಸದಿಲ್ಲಿಯಲ್ಲಿ ಆರಿಜ್‌ನ ಶಾಲಾ ಸಹಪಾಠಿ ಆತಿಫ್ ಅಮೀನ್‌ ಅವುಗಳನ್ನು ಸ್ವೀಕರಿಸಿದ್ದ.

ಆತನ ಮಾಹಿತಿ ನೀಡಿದವರಿಗೆ 15 ಲಕ್ಷ ರೂ. ಬಹುಮಾನ ಕೂಡ ಘೋಷಿಸಲಾಗಿತ್ತು. ಈತ ಬಾಂಬ್‌ ಇರಿಸುವುದರಲ್ಲಿ ಸಿದ್ಧಹಸ್ತನಿದ್ದು ಈತನಿಂದಾಗಿ 165 ಮಂದಿ ಸಾವಿಗೀಡಾಗಿ, 535 ಮಂದಿ ಗಾಯಗೊಂಡಿದ್ದಾರೆ.

ನೇಪಾಲಕ್ಕೆ ಪರಾರಿ: ಈತ ನೇಪಾಳಕ್ಕೆ ತೆರಳಿ, ಅಲ್ಲಿನ ಪೌರತ್ವ ಪಡೆದುಕೊಂಡಿದ್ದ. ಅದಕ್ಕಾಗಿ ಆತ ಸಲೀಂ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಆರಂಭದಲ್ಲಿ ಆರಿಜ್‌ ರೆಸ್ಟಾರೆಂಟ್‌ ವ್ಯವಹಾರಕ್ಕೆ ನಡೆಸಲು ಮುಂದಾಗಿದ್ದ ಎಂದು ಖುಶ್ವಾಹ ತಿಳಿಸಿದ್ದಾರೆ. 

ಇದೇ ಸಂದರ್ಭದಲ್ಲಿ ಇಂಡಿಯನ್‌ ಮುಜಾದೀನ್‌ ಸಂಸ್ಥಾಪಕ ರಿಯಾಜ್‌ ಭಟ್ಕಳ್‌ ಜತೆ ಮತ್ತೆ ಸಂಪರ್ಕ ಸಾಧಿಸಿದ್ದ. ಆತ ಮನವೊಲಿಸಿದ್ದ ಹಿನ್ನೆಲೆಯಲ್ಲಿ 2014ರ ಸೆಪ್ಟೆಂಬರ್‌ನಲ್ಲಿ ಉಗ್ರ ಸಂಘಟನೆಯನ್ನು ಮತ್ತೆ ಮರು ಸಂಘಟಿಸಲು ಹಣಕಾಸಿನ ನೆರವು ಪಡೆಯಲು ಅಲ್ಲಿಗೆ ತೆರಳಿದ್ದ ಎಂಬ ಮಾಹಿತಿಯನ್ನು ಅವರು ನೀಡಿದ್ದಾರೆ. 

2017ರ ಮಾರ್ಚ್‌ನಲ್ಲಿ ಆರಿಜ್‌ ಸೌದಿ ಅರೇಬಿಯಾದಿಂದ ನೇಪಾಲಕ್ಕೆ ಆಗಮಿಸಿದ್ದ. ಅಲ್ಲಿಂದ ಭಾರತಕ್ಕೆ ಹಲವು ಬಾರಿ ಬಂದಿದ್ದ ಎಂಬ ಮಾಹಿತಿಯೂ ಈಗ ದಿಲ್ಲಿ ಪೊಲೀಸ ರಿಂದಲೇ ಲಭ್ಯವಾಗಿದೆ. ಸಹಾನುಭೂತಿ ಪಡೆಯಲೋಸುಗ ನೇಪಾಲದಲ್ಲಿ ಕೂಲಿ ಕಾರ್ಮಿಕನಂತೆಯೂ ಕೆಲಸ ಮಾಡಿದ್ದ ಎಂದು ಖುಶ್ವಾಹ ತಿಳಿಸಿದ್ದಾರೆ. ಈ ಮೂಲಕ ಆತ ಹಲವಾರು ಮಂದಿಯಿಂದ ಸಹಾನುಭೂತಿ ಪಡೆದುಕೊಂಡಿದ್ದಾನೆ. ಆತ ಅಧ್ಯಾ ಪ ಕ ನಾಗಿ ವೇಷ ಮರೆ ಸಿ ಕೊಂಡು ಕೆಲ ಕಾಲ ಇದ್ದ ಮಾಹಿತಿ ಸಿಕ್ಕಿ ದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.