ಅರ್ಜುನನ ಬಾಣದಲ್ಲಿ ಪರಮಾಣು ಶಕ್ತಿ ಇತ್ತು
Team Udayavani, Jan 16, 2020, 7:14 AM IST
ಕೋಲ್ಕತಾ: ಅರ್ಜುನನ ಬಾಣದಲ್ಲಿ ಅಣು ಶಕ್ತಿಯ ಅಂಶಗಳು ಇದ್ದವು ಎಂದು ಪಶ್ಚಿಮ ಬಂಗಾಲ ರಾಜ್ಯಪಾಲ ಜಗದೀಪ್ ಧನ್ಕರ್ ಹೇಳಿದ್ದಾರೆ. ಕೋಲ್ಕತಾದಲ್ಲಿ ಆಯೋಜಿಸಲಾಗಿದ್ದ ಪೂರ್ವ ಭಾರತ ವಿಜ್ಞಾನ ಉತ್ಸವ ಮತ್ತು 19ನೇ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
‘ರಾಮಾಯಣದ ಅವಧಿಯಲ್ಲಿ ಕೂಡ ಹಾರುವ ವಸ್ತುಗಳು ಇದ್ದವು. 1910 ಅಥವಾ 1911ರಲ್ಲಿ ವಿಮಾನ ಕಂಡು ಹಿಡಿಯಲಾಯಿತು ಎಂದು ಆಧುನಿಕ ಸಂಶೋಧನೆಗಳು ಹೇಳುತ್ತವೆ. ಆದರೆ ನಮ್ಮ ಮಹಾಕಾವ್ಯಗಳನ್ನು ಗಮನಿಸಿದಾಗ ವಿಮಾನಗಳು ಆ ಕಾಲದಲ್ಲಿಯೇ ಇದ್ದವು. ಮಹಾಭಾರತ ಯುದ್ಧವನ್ನು ಸಂಜಯ ಧೃತರಾಷ್ಟ್ರನಿಗೆ ಯುದ್ಧ ಭೂಮಿಯಲ್ಲಿ ಇಲ್ಲದೆಯೇ ಅಲ್ಲಿ ನಡೆಯುತ್ತಿರುವ ಸಂಗ್ರಾಮದ ವಿವರಗಳನ್ನು ತಿಳಿಸುತ್ತಿದ್ದ ಉದಾರಹಣೆಗಳು ಇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು