ತೀವ್ರ ಯುದ್ಧಕ್ಕಾಗಿ 15 ದಿನಗಳ ಶಸ್ತ್ರಾಸ್ತ್ರ, ಸ್ಫೋಟಕ ದಾಸ್ತಾನು-ಸೇನಾಪಡೆಗೆ ಅಧಿಕಾರ: ವರದಿ

ಇದೀಗ ಮದ್ದುಗುಂಡು, ಶಸ್ತ್ರಾಸ್ತ್ರ ದಾಸ್ತಾನು ಮಾಡುವ ಅವಧಿಯನ್ನು ಕನಿಷ್ಠ 15 ದಿನಕ್ಕೆ ಏರಿಕೆ

Team Udayavani, Dec 14, 2020, 4:05 PM IST

ತೀವ್ರ ಯುದ್ಧಕ್ಕಾಗಿ 15 ದಿನಗಳ ಶಸ್ತ್ರಾಸ್ತ್ರ, ಸ್ಫೋಟಕ ದಾಸ್ತಾನು-ಸೇನಾಪಡೆಗೆ ಅಧಿಕಾರ: ವರದಿ

ನವದೆಹಲಿ/ಬೀಜಿಂಗ್:ಲಡಾಖ್ ಗಡಿ ವಿವಾದದ ಸಂಬಂಧ ಚೀನಾ ಜತೆ ಭಾರತ ಸಂಘರ್ಷ ಮುಂದುವರಿಸಿರುವ ನಡುವೆಯೇ ಇದೀಗ 15 ದಿನಗಳ ತೀವ್ರ ಯುದ್ಧಕ್ಕಾಗಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ದಾಸ್ತಾನು ಅವಧಿಯನ್ನು ಹೆಚ್ಚಿಸಲು ರಕ್ಷಣಾ ಪಡೆಗಳಿಗೆ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಪೂರ್ವ ಲಡಾಖ್ ಪ್ರದೇಶದಲ್ಲಿ ಚೀನಾ ಜತೆಗೆ ಸಂಘರ್ಷ ಮುಂದುವರಿದಿರುವ ನಡುವೆಯೇ ಅಗತ್ಯವಿರುವ ಶಸ್ತ್ರಾಸ್ತ್ರ ದಾಸ್ತಾನು ಮತ್ತು ತುರ್ತು ಆರ್ಥಿಕ ಅಧಿಕಾರವನ್ನು ನೀಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಮತ್ತು ವಿದೇಶಿ ಉಪಕರಣ ಮತ್ತು ಮದ್ದುಗುಂಡು ಖರೀದಿಗಾಗಿ ರಕ್ಷಣಾ ಪಡೆ 50ಸಾವಿರ ಕೋಟಿಗೂ ಅಧಿಕ ಹಣವನ್ನು ವ್ಯಯಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ ಎರಡು ದೇಶಗಳೊಂದಿಗೆ ಯುದ್ಧಕ್ಕಾಗಿ 10 ದಿನಗಳ ಮದ್ದುಗುಂಡುಗಳ ದಾಸ್ತಾನು ಸಿದ್ಧತೆಗೆ ಇದ್ದ ಅವಕಾಶವನ್ನು ಇದೀಗ ಮದ್ದುಗುಂಡು, ಶಸ್ತ್ರಾಸ್ತ್ರ ದಾಸ್ತಾನು ಮಾಡುವ ಅವಧಿಯನ್ನು ಕನಿಷ್ಠ 15 ದಿನಕ್ಕೆ ಏರಿಕೆ ಮಾಡಲು ಅಧಿಕಾರ ನೀಡಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ರಾಮ & ಆಂಜನೇಯ ಅವತಾರದಲ್ಲಿ ದರ್ಶನ್‌-ಸುದೀಪ್ :‌ ಫೋಟೋ ವೈರಲ್‌

ದಾಸ್ತಾನು ಅವಧಿ ಹೆಚ್ಚಳದಿಂದಾಗಿ ಶತ್ರು ದೇಶದ ಸೈನಿಕನ ಜತೆ ನಿರಂತರವಾಗಿ 15 ದಿನಗಳ ಕಾಲ ಹೋರಾಡಲು ಬೇಕಾದಷ್ಟು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಶೇಖರಿಸಿ ಇಡಬಹುದಾಗಿದೆ. ದಾಸ್ತಾನು 10 I ಹಂತದಿಂದ ಈಗ 15 I ಹಂತಕ್ಕೆ ಏರಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.

ಹಲವು ವರ್ಷಗಳ ಹಿಂದೆ ಸೇನಾಪಡೆಗೆ 40 ದಿನಗಳ ಶಸ್ತ್ರಾಸ್ತ್ರ, ಮದ್ದುಗುಂಡು ದಾಸ್ತಾನು ಮಾಡಿಕೊಳ್ಳುವ ಅಧಿಕಾರ ಇತ್ತು. ಆದರೆ ಯುದ್ಧ ನೀತಿ ಬದಲಾದ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಕೊರತೆಯ ಸಮಸ್ಯೆಯಿಂದಾಗಿ ದಾಸ್ತಾನು  ದಿನವನ್ನು 40ರಿಂದ 10ಕ್ಕೆ ಇಳಿಸಲಾಗಿತ್ತು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.