ವ್ಯಾಪಾರಿಯ ಅಡ್ಡಗಟ್ಟಿ 50,000 ಲೂಟಿ ಮಾಡಿದ ಶಸ್ತ್ರಧಾರಿಗಳು
Team Udayavani, Apr 13, 2018, 12:01 PM IST
ಮುಜಫರನಗರ : ಸಶಸ್ತ್ರ ದುಷ್ಕರ್ಮಿಗಳು ಶಾಮ್ಲಿ ಜಿಲ್ಲೆಯ ಬ್ಯಾಂಕ್ ಒಂದರ ಸಮೀಪ ವ್ಯಾಪಾರಿ ಒಬ್ಬರನ್ನು ಅಡ್ಡಗಟ್ಟಿ ಅವರಿಂದ 50,000 ರೂ. ಲೂಟಿ ಮಾಡಿದ ಘಟನೆ ನಡೆದಿದೆ.
ಕೈರಾನಾದಲ್ಲಿನ ಬ್ಯಾಂಕ್ ಶಾಖೆಯಲ್ಲಿ ಹಣ ವಿತ್ಡ್ರಾ ಮಾಡಿಕೊಂಡು ವ್ಯಾಪಾರಿ ಆರ್ ಪಿ ಮಿತ್ತಲ್ ಅವರು ಹೊರ ಬರುವುದನ್ನೇ ಕಾಯುತ್ತಿದ್ದ ಶಸ್ತ್ರಧಾರಿ ದುಷ್ಕರ್ಮಿಗಳು ಅವರನ್ನು ತಡೆಗಟ್ಟಿ 50,000 ರೂ. ಲೂಟಿ ಮಾಡಿದರು ಎಂದು ಎಸ್ಎಚ್ಓ ಸುನೀಲ್ ದತ್ ತಿಳಿಸಿದರು.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಪೊಲೀಸರು ಕೇಸು ದಾಖಲಿಸಿಕೊಂಡು ಶಸ್ತ್ರಧಾರಿ ದುಷ್ಕರ್ಮಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ