ಸೈನಿಕರು ಮಹಿಳೆಯರನ್ನು ಅಪಹರಿಸಿ ರೇಪ್ ಮಾಡ್ತಾರೆ : ಸಿಪಿಐ(ಎಂ) ನಾಯಕ
Team Udayavani, May 26, 2017, 3:15 PM IST
ತಿರುವನಂತಪುರಂ: ಕೇರಳದ ಹಿರಿಯ ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್ ದೇಶಕಾಯುವ ಸೈನಿಕರ ವಿರುದ್ಧ ವಿವಾದಿತ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಭಾಷಣವೊಂದರಲ್ಲಿ ಮಾತನಾಡಿದ ಬಾಲಕೃಷ್ಣನ್ ಸೇನೆಗೆ ಪರಮಾಧಿಕಾರ ನೀಡಿದಾಗ ಯಾರಿಗೆ ಏನೂ ಬೇಕಾದರು ಮಾಡಬಹುದು.ಸೈನಿಕರು ಮಹಿಳೆಯರನ್ನು ಅಪಹರಿಸಿ ಅತ್ಯಾಚಾರವನ್ನೂ ನಡೆಸಬಹುದು ಎಂದಿದ್ದಾರೆ.
ಯಾವೆಲ್ಲಾ ರಾಜ್ಯದಲ್ಲಿ ಸೇನೆ ನಿಯೋಜಿಸಲಾಗಿದೆಯೋ ಅಲ್ಲೆಲ್ಲಾ ಪರಿಸ್ಥತಿ ಇದೇ ರೀತಿಯದಾದಗಿದ್ದು , ಸೈನಿಕರು ಮಾಡಿರುವ ದುಷ್ಕೃತ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ ಎಂದಿದ್ದಾರೆ.
ಕಣ್ಣೂರಿನಲ್ಲಿ ಸೇನೆ ನಿಯೋಜಿಸಿದರೆ ಸೈನಿಕರು ಮತ್ತು ಜನರ ನಡುವೆ ಘರ್ಷಣೆಗಳು ನಡೆಯಬಹುದು. ಎಲ್ಲಿಯಾದರೂ ನಾಲ್ಕಕ್ಕಿಂತ ಹೆಚ್ಚು ಜನರು ಜೊತೆಯಾಗಿ ನಿಂತಿದ್ದರೆ ಗುಂಡನ್ನೂ ಹಾರಿಸಬಹುದು ಎಂದಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೈನಿಕರು ಯುದ್ಧದಂತಹ ಸನ್ನಿವೇಶ ಎದುರಾದಾಗ ನಿರ್ಧಾರಗಳನ್ನ ತೆಗೆದುಕೊಳ್ಳಲು ಸ್ವತಂತ್ರರು ಎಂದ ದಿನದ ಬಳಿಕ ಬಾಲಕೃಷ್ಣನ್ ಈ ಹೇಳಿಕೆ ನೀಡಿ ಹೊಸ ವಿವಾದ ಹುಟ್ಟು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ