ಕಾರ್ಗಿಲ್ ಶ್ರದ್ಧಾಂಜಲಿ ಹಾಡು
Team Udayavani, Jul 8, 2019, 5:27 AM IST
ನವದೆಹಲಿ: ಕಾರ್ಗಿಲ್ ಯುದ್ಧದ ವಿಜಯೋತ್ಸವಕ್ಕೆ ಜು. 26ರಂದು 20 ವರ್ಷಗಳು ಸಲ್ಲಲಿರುವ ಹಿನ್ನೆಲೆಯಲ್ಲಿ, ಭಾರತೀಯ ಸೇನೆ ‘ತು ಝೇ ಭೂಲೇ ನಾ, ತೇರಾ ಹಿಂದೂಸ್ತಾನ್’ ಎಂಬ ಒಂದು ವಿಡಿಯೋ ಹಾಡನ್ನು ಸಿದ್ಧಪಡಿಸಿದೆ. ಭಾನುವಾರ, ದೆಹಲಿಯ ಮಾಣಿಕ್ ಷಾ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಭಾರತೀಯ ಭೂಸೇನೆಯ ಮುಖ್ಯಸ್ಥ ಜ. ಬಿಪಿನ್ ರಾವತ್ ಅವರು ಆ ಹಾಡನ್ನು ಬಿಡುಗಡೆ ಮಾಡಿದ್ದಾರೆ.
ಹಿಂದಿ ಚಿತ್ರರಂಗದ ಹೆಸರಾಂತ ಸಾಹಿತಿ ಸಮೀರ್ ಅವರು ಸಾಹಿತ್ಯ ಬರೆದಿದ್ದು, ರಾಜು ಸಿಂಗ್ ಸಂಗೀತವಿದೆ. ಶತಾಬ್ದು ಕಬೀರ್ ಎಂಬುವರು ಇದನ್ನು ಹಾಡಿದ್ದಾರೆ.
ಯುದ್ಧದ ಸನ್ನಿವೇಶಗಳೊಂದಿಗೆ, ಹುತಾತ್ಮರ ಸೈನಿಕರ ತಬ್ಬಲಿ ಕುಟುಂಬಗಳ ನೈಜ ಸದಸ್ಯರನ್ನು ತೋರಿಸುತ್ತಾ, ಯೋಧರ ತ್ಯಾಗದ ಗುಣಗಾನ ಮಾಡುತ್ತಾ ಸಾಗುವ ಈ ಹಾಡಿನಲ್ಲಿ ಹಿಂದಿ ಚಿತ್ರರಂಗದ ಅಮಿತಾಭ್ ಬಚ್ಚನ್, ಸಲ್ಮಾನ್ ಖಾನ್, ಅನುಪಮ್ ಖೇರ್, ಸುನಿಲ್ ಶೆಟ್ಟಿ, ವಿಕ್ಕಿ ಕೌಶಲ್ ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ