ಪೌರತ್ವ ತಿದ್ದುಪಡಿ ಮಸೂದೆ; ಪ್ರತಿಭಟನೆ, ಹಿಂಸಾಚಾರ- ತ್ರಿಪುರಾ, ಅಸ್ಸಾಂಗೆ ಸೇನಾಪಡೆ ರವಾನೆ
Team Udayavani, Dec 11, 2019, 2:53 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ನಡುವೆಯೇ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ತ್ರಿಪುರಾ ಮತ್ತು ಅಸ್ಸಾಂಗೆ ಸೇನಾಪಡೆಯನ್ನು ಕಳುಹಿಸಲಾಗಿದೆ.
ತ್ರಿಪುರಾದ ಕಾಂಚನ್ ಪುರ್ ಮತ್ತು ಮಾನು ಪ್ರದೇಶಗಳಿಗೆ ಎರಡು 140 ಯೋಧರನ್ನು ಕಳುಹಿಸಲಾಗಿದೆ. ಅಸ್ಸಾಂನ ಬೋನ್ಗೈಗಾಂವ್ ಪ್ರದೇಶಕ್ಕೂ ಸೇನಾಪಡೆಯನ್ನು ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಈಶಾನ್ಯ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಸೇನಾಪಡೆಯನ್ನು ರವಾನಿಸಲಾಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ