ನಾಗಾಲ್ಯಾಂಡ್ ನಲ್ಲಿ ನಡೆದ ನಾಗರಿಕ ಹತ್ಯೆಗಳ ಬಗ್ಗೆ ಸೇನೆ ವಿಷಾದ: ಉನ್ನತ ಮಟ್ಟದ ತನಿಖೆ
Team Udayavani, Dec 5, 2021, 12:45 PM IST
ಹೊಸದಿಲ್ಲಿ: ನಾಗಾಲ್ಯಾಂಡ್ನಲ್ಲಿ 11 ನಾಗರಿಕರ ಹತ್ಯೆಯ ಬಗ್ಗೆ ಸೇನೆ ಭಾನುವಾರ ವಿಷಾದ ವ್ಯಕ್ತಪಡಿಸಿದೆ. ಘಟನೆಯನ್ನು “ದುರದೃಷ್ಟಕರ” ಎಂದು ಕರೆದಿದೆ. ನಾಗಾಲ್ಯಾಂಡ್ ಹತ್ಯೆಯ ಘಟನೆಯನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೇನೆಯು ಭರವಸೆ ನೀಡಿದೆ.
ದಂಗೆಕೋರರ ಚಲನವಲನದ ಖಚಿತ ಮಾಹಿತಿ ಗುಪ್ತಚರ ಇಲಾಖೆಯಿಂದ ಪಡೆದ ನಂತರ ಮೊನ್ ಜಿಲ್ಲೆಯ ತಿರು ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಗಿತ್ತು ಎಂದು ಸೇನೆಯ ಮೂಲಗಳು ತಿಳಿಸಿದೆ.
“ಘಟನೆಯಲ್ಲಿ ಭದ್ರತಾ ಪಡೆಗಳು ತೀವ್ರವಾಗಿ ಗಾಯಗೊಂಡಿದ್ದು, ಒಬ್ಬ ಯೋಧ ಗಾಯಗೊಂಡು ಸಾವನ್ನಪ್ಪಿದ್ದಾರೆ” ಎಂದು ಸೇನೆಯು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ದೇಶದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ: ಒಟ್ಟು ಸಂಖ್ಯೆ 5ಕ್ಕೇರಿಕೆ
ಇದಕ್ಕೂ ಮುನ್ನ ನಾಗಾಲ್ಯಾಂಡ್ ಸಿಎಂ ನೆಫಿಯು ರಿಯೊ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!