ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ
Team Udayavani, May 17, 2019, 9:16 AM IST
ಶ್ರೀನಗರ: ಕಾಶ್ಮೀರದ ಶೋಪಿಯಾನ್ನಲ್ಲಿ ಗುರುವಾರ ನಡೆದಿದ್ದ ಭೀಕರ ಗುಂಡಿನ ಕಾಳಗದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯೋಧ ರೋಹಿತ್ ಕುಮಾರ್ ಯಾದವ್ ಅವರು ಹುತಾತ್ಮರಾಗಿದ್ದಾರೆ.
ಹಾಂದೀವ್ ಪ್ರದೇಶದಲ್ಲಿ ಮೂವರು ಉಗರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ರೋಹಿತ್ ಅವರು ಗಾಯಗೊಂಡಿದ್ದರು.
ಗುರುವಾರ ಪುಲ್ವಾಮಾ ಮತ್ತು ಶೋಪಿಯಾನ್ನಲ್ಲಿ ಭದ್ರತಾ ಪಡೆ ಗಳು ಹಾಗೂ ಉಗ್ರರ ನಡುವೆ ನಡೆದ ಪ್ರತ್ಯೇಕ ಗುಂಡಿನ ಕಾಳಗದಲ್ಲಿ ಜೈಶ್- ಎ- ಮೊಹಮ್ಮದ್ ಸಂಘಟನೆಗೆ ಸೇರಿದ ಆರು ಉಗ್ರರನ್ನು ಸದೆಬಡಿಯ ಲಾಗಿತ್ತು. ಕಾರ್ಯಾಚರಣೆಯಲ್ಲಿಇಬ್ಬರು ಯೋಧರು ಹುತಾತ್ಮರಾಗಿದ್ದು, ಒಬ್ಬ ನಾಗರಿಕ ಕೂಡ ಮೃತಪಟ್ಟಿ ದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ