ಸೇನಾ ಶಿಬಿರದಲ್ಲಿ ಶೂಟೌಟ್ ಬೆಂಗಳೂರಿನ ಯೋಧ ಸಾವು
Team Udayavani, Jan 15, 2020, 12:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದ ಸೇನಾ ಶಿಬಿರದಲ್ಲಿ ಸಿಐಎಸ್ಎಫ್ ಯೋಧರೊಬ್ಬರು ತಮ್ಮ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಇಬ್ಬರು ಯೋಧರು ಮೃತಪಟ್ಟು, ಮತ್ತೂಬ್ಬ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಯೋಧ ಬಿ.ಎನ್. ಮೂರ್ತಿ ಬೆಂಗಳೂರಿನವರು ಎಂದು ಮೂಲಗಳು ತಿಳಿಸಿವೆ. ಮತ್ತೂಬ್ಬ ಯೋಧನನ್ನು ಮೊಹಮ್ಮದ್ ತಸ್ಲೀಮ್ ಎಂದು ಗುರುತಿಸಲಾಗಿದೆ. ಯೋಧರ ಮಧ್ಯೆ ಚರ್ಚೆ ನಡೆಯುತ್ತಿದ್ದ ವೇಳೆ ತಾಳ್ಮೆ ಕಳೆದುಕೊಂಡ ಯೋಧ ಈ ಕೃತ್ಯವೆಸಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ