ಸೇನೆಯ ಬತ್ತಳಿಕೆಗೆ ಮಿಲಾನ್‌-2ಟಿ


Team Udayavani, Mar 20, 2021, 7:20 AM IST

Army Milan-2T

ಹೊಸದಿಲ್ಲಿ: ಭಾರತೀಯ ಸೇನೆಯ ಸಂಘಟಿತ ದಾಳಿ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ಮುಂದಾಗಿರುವ ರಕ್ಷಣ ಇಲಾಖೆಯು ಭಾರತ್‌ ಡೈನಾಮಿಕ್ಸ್‌ ಲಿ. (ಬಿಡಿಎಲ್‌) ಜತೆಗೆ 4,960 “ಮಿಲಾನ್‌-2ಟಿ’ ಆ್ಯಂಟಿ-ಟ್ಯಾಂಕ್‌ ಗೈಡೆಡ್‌ ಕ್ಷಿಪಣಿ ವ್ಯವಸ್ಥೆ (ಎಟಿಜಿಎಂ)ಗಳನ್ನು ಖರೀದಿಸುವ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ.

ಒಟ್ಟು 1,188 ಕೋಟಿ ರೂ.ಗಳ ಒಪ್ಪಂದ ಇದಾಗಿದ್ದು, ಬಿಡಿಎಲ್‌ ಮುಂದಿನ ಮೂರು ವರ್ಷಗಳಲ್ಲಿ ಈ ಕ್ಷಿಪಣಿಗಳನ್ನು ಭೂ ಸೇನೆಗೆ ಹಸ್ತಾಂತರಿಸಲಿದೆ. ಈ ಒಪ್ಪಂದ ಪ್ರಧಾನಿ ಮೋದಿಯವರ ಆತ್ಮನಿರ್ಭರ ಭಾರತದಡಿ ರಕ್ಷಣ ಇಲಾಖೆಯನ್ನು ಮತ್ತಷ್ಟು ಶಕ್ತಿಶಾಲಿ ಹಾಗೂ ಸ್ವಾವಲಂಬಿ ಮಾಡುವ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ:ನಂದಿ ನಾಡ ಕಚೇರಿಯಲ್ಲಿ ಸಕಾಲಸೇವೆ ಸ್ಥಗಿತ : ಸಾರ್ವಜನಿಕರ ಪರದಾಟ

ಫ್ರಾನ್ಸ್‌ ತಂತ್ರಜ್ಞಾನ

ಮೂಲತಃ ಇದು ಫ್ರೆಂಚ್‌ ಯುದ್ಧ ತಂತ್ರಜ್ಞಾನ; ಮೂಲ ಹೆಸರು ಟ್ಯಾಂಡೆಮ್‌ ವಾರ್‌ಹೆಡ್‌ ಎಟಿಜಿಎಂ. ಫ್ರಾನ್ಸ್‌ನ ಎಂಬಿಡಿಎ ಮಿಸೈಲ್‌ ಸಿಸ್ಟಂನಿಂದ ಪರವಾನಿಗೆ ಪಡೆದು ಇದನ್ನು ಭಾರತದಲ್ಲಿ ಪರಿಷ್ಕರಿಸಲಾಗಿದೆ.

ಏನಿದು ಮಿಲಾನ್‌-2ಟಿ?

ಶತ್ರು ಟ್ಯಾಂಕರ್‌ಗಳನ್ನು ದೂರದಿಂದಲೇ ನಾಶಗೊಳಿಸ ಬಲ್ಲ ಕ್ಷಿಪಣಿ ವ್ಯವಸ್ಥೆ. ಪೋರ್ಟಬಲ್‌ ಆಗಿದ್ದು, ಒಂದೆಡೆ ಯಿಂದ ಮತ್ತೂಂದೆಡೆಗೆ ಸುಲಭವಾಗಿ ಕೊಂಡೊಯ್ಯ ಬಹುದು. ಟ್ಯಾಂಕರ್‌ಗಳಿಂದ ಅಥವಾ ನೆಲದ ಮೇಲಿಂದ ಉಡಾಯಿಸಬಹುದು.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.