ಲಡಾಖ್‌ನಲ್ಲಿ ಬೋಫೋರ್ಸ್‌ ಹೊವಿಟ್ಜರ್‌ ಫಿರಂಗಿ ಸ್ಥಾಪಿಸಲು ಸಿದ್ಧತೆ


Team Udayavani, Sep 16, 2020, 6:45 PM IST

Kargil-War-bofors-gun

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಪೂರ್ವ ಲಡಾಖ್‌ನಲ್ಲಿ ಚೀನದ ಒಳನುಸುಳುವಿಕೆ ಪ್ರಯತ್ನದಿಂದಾಗಿ ಭಾರತ ಮತ್ತು ಚೀನ ನಡುವಿನ ಉದ್ವಿಗ್ನತೆ ಸಾರ್ವಕಾಲಿಕ ಹೆಚ್ಚಾಗಿದೆ.

ಏತನ್ಮಧ್ಯೆ ಬೋಫೋರ್ಸ್‌ ಹೊವಿಟ್ಜರ್‌ ಫಿರಂಗಿಗಳನ್ನು ಅಲ್ಲಿ ನಿಯೋಜಿಸಲು ಭಾರತೀಯ ಸೇನೆ ಸಿದ್ಧತೆ ನಡೆಸಿದೆ.

ಸುದ್ದಿ ಸಂಸ್ಥೆ ಎಎನ್‌ಐ ಬುಧವಾರ ಈ ಮಾಹಿತಿಯನ್ನು ನೀಡಿದೆ. ಅದರಂತೆ ಸೇನಾ ಎಂಜಿನಿಯರ್‌ಗಳು ಬೋಫೋರ್ಸ್‌ ಫಿರಂಗಿಗಳ ಕ್ಷಮತೆಯನ್ನು ಅಂತಿಮವಾಗಿ ಪರೀಕ್ಷಿಸುತ್ತಿದ್ದಾರೆ. ಈ ಬಂದೂಕುಗಳನ್ನು ಕೆಲವೇ ದಿನಗಳಲ್ಲಿ ಗಡಿಯಲ್ಲಿ ನಿಯೋಜಿಸಲಾಗುತ್ತದೆ.

1980ರಲ್ಲಿ ಬೋಫೋರ್ಸ್‌ ಫಿರಂಗಿಗಳನ್ನು ಸೈನ್ಯಕ್ಕೆ ಸೇರಿಸಲಾಯಿತು. ಅವು ಯಾವುದೇ ಸಂದರ್ಭದಲ್ಲೂ ಯಾವುದೇ ಆ್ಯಂಗಲ್‌ನಿಂದಲೂ ಗುಂಡು ಹಾರಿಸಲು ಶಕ್ತವಾಗಿದೆ. ಈ ಬಂದೂಕುಗಳ ನೆರವಿನಿಂದ ಈಗಾಗಲೇ ಅನೇಕ ಯುದ್ಧಗಳನ್ನು ಗೆಲ್ಲಲು ಸಹಾಯಕವಾಗಿವೆ. 1999ರಲ್ಲಿ ಪಾಕಿಸ್ಥಾನದ ವಿರುದ್ಧ ಕಾರ್ಗಿಲ್‌ ಯುದ್ಧವನ್ನು ಗೆಲ್ಲುವಲ್ಲಿ ಅದು ಪ್ರಮುಖ ಪಾತ್ರ ವಹಿಸಿತ್ತು. ಬೋಫೋರ್ಸ್‌ ಫಿರಂಗಿಗಳು ಅತ್ಯಂತ ಎತ್ತರದ ಬೆಟ್ಟಗಳಲ್ಲಿ ನಿರ್ಮಿಸಲಾದ ಪಾಕಿಸ್ಥಾನದ ಬಂಕರ್‌ ಮತ್ತು ಸೇನಾ ನೆಲೆಗಳನ್ನು ಸುಲಭವಾಗಿ ನಾಶಪಡಿಸಿದ್ದವು. ಇದರಿಂದ ಪಾಕ್‌ ಸೈನ್ಯವು ಭಾರೀ ಹಾನಿಗೊಳಗಾಗಿತ್ತು.

ಫಾರ್ವರ್ಡ್‌ ಸ್ಥಳಗಳಲ್ಲಿ ಸೈನ್ಯದ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಸೇವೆ ಮತ್ತು ನಿರ್ವಹಣೆಯ ಕಾರ್ಯಗಳ ಬಗ್ಗೆ ಲೆಫ್ಟಿನೆಂಟ್‌ ಕರ್ನಲ್‌ ಪ್ರೀತಿ ಕನ್ವರ್‌ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ವಿಶೇಷ ಸಂದರ್ಭಗಳಲ್ಲಿ ಅಗತ್ಯವಿರುವ ಶಸ್ತ್ರಾಸ್ತ್ರಗಳ ನಿರ್ವಹಣೆಯನ್ನು ಸೇನೆಯ ಎಂಜಿನಿಯರ್‌ಗಳು ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ. ತಾಂತ್ರಿಕ ಗುಂಪುಗಳು ಟ್ಯಾಂಕ್‌ನ ಫೈರಿಂಗ್‌ ಪಿನ್‌ನಿಂದ ಎಂಜಿನ್‌ನವರೆಗೆ ಎಲ್ಲವನ್ನೂ ನೋಡಿಕೊಳ್ಳಲಿದೆ.

ಮೇ ತಿಂಗಳಿನಿಂದ ಲಡಾಖ್‌ನಲ್ಲಿ ಭಾರತ ಮತ್ತು ಚೀನ ನಡುವೆ 3 ಸುತ್ತು ದಾಳಿ-ಪ್ರತಿ ದಾಳಿ ನಡೆದಿವೆ. ಜೂನ್‌ 15ರಂದು ಗಾಲ್ವಾನ್‌ನಲ್ಲಿ ಉಭಯ ದೇಶಗಳ ನಡುವೆ ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ಚೀನದ 40ಕ್ಕೂ ಹೆಚ್ಚು ಸೈನಿಕರು ಕೊಲ್ಲಲ್ಪಟ್ಟರು. ಇತ್ತೀಚೆಗೆ ಚೀನವು ಪಂಗೊಂಗ್‌ ಸರೋವರದ ದಕ್ಷಿಣ ತುದಿಯಲ್ಲಿರುವ ಬೆಟ್ಟವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದಾಗ ಭಾರತೀಯ ಸೈನ್ಯ ಅದನ್ನು ತಡೆದಿದೆ.

 

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.