ಭಾರತಕ್ಕೆ ಬಂದ ಪಾಕಿಸ್ಥಾನದ ಸಿಂಧ್ ಪ್ರಾಂತದ ಸುಮಾರು 100 ಹಿಂದೂಗಳು
Team Udayavani, Oct 16, 2022, 6:45 AM IST
ಜೋಧಪುರ: ಪಾಕಿಸ್ಥಾನದ ಸಿಂಧ್ ಪ್ರಾಂತದ ಸುಮಾರು 100 ಹಿಂದೂಗಳು ರಾಜಸ್ಥಾನಕ್ಕೆ ಗುಳೇ ಬಂದಿದ್ದಾರೆ.
ಇನ್ನು ಮುಂದೆ ಪಾಕಿಸ್ಥಾನಕ್ಕೆ ವಾಪಸ್ ಹೋಗದೇ ಭಾರತದಲ್ಲೇ ನೆಲೆಸುವುದಾಗಿ ಹೇಳಿದ್ದಾರೆ. ಪಾಕ್ ಪ್ರವಾಹ ಹಿನ್ನೆಲೆಯಲ್ಲಿ ಬಿಲ್ ಸಮುದಾಯದ ವಲಸಿಗರು ಜೋಧಪುರ, ಜೈಸಲ್ಮೇರ್ಗೆ ಬಂದಿದ್ದಾರೆ.
“ನಮ್ಮ ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಸದ್ಯ ನಮ್ಮ ಬಳಿ ಉದ್ಯೋಗವೂ ಇಲ್ಲ. ಆಹಾರವೂ ಇಲ್ಲ. ಇಲ್ಲಿಯೇ ಉದ್ಯೋಗ ಪಡೆದು, ನೆಲೆಸಲು ಯೋಚಿಸಿ ದ್ದೇವೆ. ಪುನಃ ಪಾಕ್ಗೆ ಹೋಗುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು