CM ಚಂದ್ರಬಾಬು ನಾಯ್ಡು ಮತ್ತು 15 ಮಂದಿ ವಿರುದ್ಧ ಅರೆಸ್ಟ್‌ ವಾರೆಂಟ್


Team Udayavani, Sep 14, 2018, 11:22 AM IST

chandrababu-naidu-700.jpg

ಅಮರಾವತಿ, ಆಂಧ್ರ ಪ್ರದೇಶ :  ಗೋದಾವರಿ ನದಿಯ ಬಬ್ಲಿ ಪ್ರಾಜೆಕ್ಟ್ ವಿರುದ್ಧದ ಆಂದೋಲನಕ್ಕೆ ಸಂಬಂಧಿಸಿದ 2010ರ ಕೇಸಿಗೆ ಸಂಬಂಧಿಸಿ ಆಂಧ್ರ ಪ್ರದೇಶ ಸಿಎಂ ಎನ್‌ ಚಂದ್ರಬಾಬು ನಾಯ್ಡು ಮತ್ತು ಇತರ 15 ಮಂದಿಯ ವಿರುದ್ಧ ಮಹಾರಾಷ್ಟ್ರದ ಸ್ಥಳೀಯ ನ್ಯಾಯಾಲಯವೊಂದು ಅರೆಸ್ಟ್‌ ವಾರಂಟ್‌ ಜಾರಿ ಮಾಡಿದೆ.

ಚಂದ್ರಬಾಬು ನಾಯ್ಡು ಮತ್ತು ಇತರ 15 ಮಂದಿಯನ್ನು  ಬಂಧಿಸಿ ಸೆ.21ರಂದು ತನ್ನ ಮುಂದೆ ಹಾಜರುಪಡಿಸಬೇಕೆಂದು ನಾಂದೇಡ್‌ ಜಿಲ್ಲೆಯ ಧರ್ಮಬಾದ್‌ನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ಎನ್‌ ಆರ್‌ ಗಜಭಿಯೇ ಆದೇಶ ಹೊರಡಿಸಿದ್ದಾರೆ. 

ಮಹಾರಾಷ್ಟ್ರದ ಬಬ್ಲಿ ಯೋಜನೆಯ ತಾಣದಲ್ಲಿ 2010ರಲ್ಲಿ ನಾಯ್ಡು ಮತ್ತು ಇತರರು ಪ್ರತಿಭಟನೆ ನಡೆಸಿ ಬಂಧಿತರಾಗಿ ಪುಣೆ ಜೈಲು ಸೇರಿದ್ದರು. ಬಬ್ಲಿ ಯೋಜನೆಯಿಂದ ಆಂಧ್ರ ಪ್ರದೇಶದಲ್ಲಿನ ತಗ್ಗು ಪ್ರದೇಶಗಳಿಗೆ ತೀವ್ರ ಬಾಧೆ ಉಂಟಾಗುವುದೆಂದು ಆರೋಪಿಸಿ ಅವರು ಪ್ರತಿಭಟನೆ ನಡೆಸಿದ್ದರು. ಅಂದು ವಿರೋಧ ಪಕ್ಷದಲ್ಲಿದ್ದ ಈ ಬಂಧಿತರಲ್ಲಿ ಯಾರೂ ಜಾಮೀನು ಪಡೆದಿರಲಿಲ್ಲ; ಆದರೂ ಅನಂತರ ಅವರನ್ನು ಬಿಡುಗಡೆ ಮಾಡಲಾಗಿತ್ತು. 

ಮಹಾರಾಷ್ಟ್ರ ನಿವಾಸಿಗಳು ದಾಖಲಿಸಿದ್ದ ಅರ್ಜಿಯ ಪ್ರಕಾರ ನ್ಯಾಯಾಲಯವು ಜು.5ರಂದು ಹೊರಡಿಸಿದ್ದ ಅರೆಸ್ಟ್‌ ವಾರಂಟನ್ನು ಆಗಸ್ಟ್‌ 16ರಂದು ಜಾರಿ ಮಾಡುವುದಿತ್ತು. ಆದರೆ ಅದನ್ನು ಅನಂತರ ಮಾರ್ಪಡಿಸಲಾಗಿ ಸೆ.21ಕ್ಕೆ ನಿಗದಿಸಲಾಯಿತು. 

ನಾಯ್ಡು ಅವರಲ್ಲದೆ ಅಂದು ಕೇಸು ದಾಖಲಿಸಲ್ಪಟ್ಟಿದ್ದ ಜಲಸಂಪನ್ಮೂಲ ಸಚಿವ ದೇವಿನೇನಿ ಉಮಾಮಹೇಶ್ವರ ರಾವ್‌, ಸಮಾಜ ಕಲ್ಯಾಣ ಸಚಿವ ಎನ್‌ ಆನಂದ ಬಾಬು, ಮಾಜಿ ಶಾಸಕ ಜಿ ಕಮಲಾಕರ್‌ (ಇವರೆಲ್ಲ ಅನಂತರ ಟಿಆರ್‌ಎಸ್‌ ಸೇರಿದರು) ಅಂದು ತೆಲುಗು ದೇಶಂ ಪಕ್ಷದ ಕಾರ್ಯಕರ್ತರಾಗಿದ್ದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.